ಮೆಜೆಸ್ಟಿಕ್‌ನಲ್ಲಿ ವಲಸೆ ಕಾರ್ಮಿಕರ ಪರದಾಟ, ಎಲ್ಲವೂ ಅವ್ಯವಸ್ಥೆ

ಮೆಜೆಸ್ಟಿಕ್‌ನಲ್ಲಿ ವಲಸೆ ಕಾರ್ಮಿಕರ ಪರದಾಟ, ಎಲ್ಲವೂ ಅವ್ಯವಸ್ಥೆ

Published : May 03, 2020, 11:37 AM IST

ಎರಡನೇ ಹಂತದ ಲಾಕ್‌ಡೌನ್ ಇಂದು ಮುಕ್ತಾಯಗೊಳ್ಳಲಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರಿಗೆ ಅವರವರ ಊರುಗಳಿಗೆ ಹೋಗುವ ಅವಕಾಶ ಕಲ್ಪಿಸಲಾಗಿದೆ ನಿಜ. ಆದರೆ ಯಾವುದೂ ಸುಸೂತ್ರವಾಗಿಲ್ಲ. ಬೆಂಗಳೂರಿನ ಮೂಲೆ ಮೂಲೆಯಿಂದ ಕಾರ್ಮಿಕರು ಮೆಜೆಸ್ಟಿಕ್‌ಗೆ ನಡೆದುಕೊಂಡು ಬರುತ್ತಿದ್ದಾರೆ.  ಪ್ರಯಾಣಿಕರಿಗೆ ಸೂಕ್ತ ವ್ಯವಸ್ಥೆಯನ್ನೂ ಮಾಡಿಲ್ಲ. ಕೆಲವರು ರಾತ್ರಿಯೇ ಇಲ್ಲಿಯೇ ಬಂದು ಪರದಾಡುತ್ತಿದ್ದಾರೆ. ಎಲ್ಲಿ ನೋಡಿದ್ರೂ ಅವ್ಯವಸ್ಥೆ ಕಾಣಿಸುತ್ತಿದೆ. ಚಿಕ್ಕ ಬಾಣಾವರದಲ್ಲಿ ಬಿಹಾರ, ಒಡಿಶಾ ಕಾರ್ಮಿಕರನ್ನು ಸೂಸೂತ್ರವಾಗಿ ಕಳುಹಿಸಿ ಕೊಡಲಾಗುತ್ತಿದೆ. ಚಿಕ್ಕಬಾಣಾವರದಲ್ಲಿ ಮಾಡಲಾದ ವ್ಯವಸ್ಥೆಯನ್ನು ಮೆಜೆಸ್ಟಿಕ್‌ನಲ್ಲಿ ಯಾಕೆ ಮಾಡಲಾಗುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. 

 

ಬೆಂಗಳೂರು (ಮೇ. 03): ಎರಡನೇ ಹಂತದ ಲಾಕ್‌ಡೌನ್ ಇಂದು ಮುಕ್ತಾಯಗೊಳ್ಳಲಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರಿಗೆ ಅವರವರ ಊರುಗಳಿಗೆ ಹೋಗುವ ಅವಕಾಶ ಕಲ್ಪಿಸಲಾಗಿದೆ ನಿಜ. ಆದರೆ ಯಾವುದೂ ಸುಸೂತ್ರವಾಗಿಲ್ಲ. ಬೆಂಗಳೂರಿನ ಮೂಲೆ ಮೂಲೆಯಿಂದ ಕಾರ್ಮಿಕರು ಮೆಜೆಸ್ಟಿಕ್‌ಗೆ ನಡೆದುಕೊಂಡು ಬರುತ್ತಿದ್ದಾರೆ.  ಪ್ರಯಾಣಿಕರಿಗೆ ಸೂಕ್ತ ವ್ಯವಸ್ಥೆಯನ್ನೂ ಮಾಡಿಲ್ಲ. ಕೆಲವರು ರಾತ್ರಿಯೇ ಇಲ್ಲಿಯೇ ಬಂದು ಪರದಾಡುತ್ತಿದ್ದಾರೆ. ಎಲ್ಲಿ ನೋಡಿದ್ರೂ ಅವ್ಯವಸ್ಥೆ ಕಾಣಿಸುತ್ತಿದೆ. ಚಿಕ್ಕ ಬಾಣಾವರದಲ್ಲಿ ಬಿಹಾರ, ಒಡಿಶಾ ಕಾರ್ಮಿಕರನ್ನು ಸೂಸೂತ್ರವಾಗಿ ಕಳುಹಿಸಿ ಕೊಡಲಾಗುತ್ತಿದೆ. ಚಿಕ್ಕಬಾಣಾವರದಲ್ಲಿ ಮಾಡಲಾದ ವ್ಯವಸ್ಥೆಯನ್ನು ಮೆಜೆಸ್ಟಿಕ್‌ನಲ್ಲಿ ಯಾಕೆ ಮಾಡಲಾಗುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!