ಮೆಜೆಸ್ಟಿಕ್‌ನಲ್ಲಿ ವಲಸೆ ಕಾರ್ಮಿಕರ ಪರದಾಟ, ಎಲ್ಲವೂ ಅವ್ಯವಸ್ಥೆ

ಮೆಜೆಸ್ಟಿಕ್‌ನಲ್ಲಿ ವಲಸೆ ಕಾರ್ಮಿಕರ ಪರದಾಟ, ಎಲ್ಲವೂ ಅವ್ಯವಸ್ಥೆ

Published : May 03, 2020, 11:37 AM IST

ಎರಡನೇ ಹಂತದ ಲಾಕ್‌ಡೌನ್ ಇಂದು ಮುಕ್ತಾಯಗೊಳ್ಳಲಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರಿಗೆ ಅವರವರ ಊರುಗಳಿಗೆ ಹೋಗುವ ಅವಕಾಶ ಕಲ್ಪಿಸಲಾಗಿದೆ ನಿಜ. ಆದರೆ ಯಾವುದೂ ಸುಸೂತ್ರವಾಗಿಲ್ಲ. ಬೆಂಗಳೂರಿನ ಮೂಲೆ ಮೂಲೆಯಿಂದ ಕಾರ್ಮಿಕರು ಮೆಜೆಸ್ಟಿಕ್‌ಗೆ ನಡೆದುಕೊಂಡು ಬರುತ್ತಿದ್ದಾರೆ.  ಪ್ರಯಾಣಿಕರಿಗೆ ಸೂಕ್ತ ವ್ಯವಸ್ಥೆಯನ್ನೂ ಮಾಡಿಲ್ಲ. ಕೆಲವರು ರಾತ್ರಿಯೇ ಇಲ್ಲಿಯೇ ಬಂದು ಪರದಾಡುತ್ತಿದ್ದಾರೆ. ಎಲ್ಲಿ ನೋಡಿದ್ರೂ ಅವ್ಯವಸ್ಥೆ ಕಾಣಿಸುತ್ತಿದೆ. ಚಿಕ್ಕ ಬಾಣಾವರದಲ್ಲಿ ಬಿಹಾರ, ಒಡಿಶಾ ಕಾರ್ಮಿಕರನ್ನು ಸೂಸೂತ್ರವಾಗಿ ಕಳುಹಿಸಿ ಕೊಡಲಾಗುತ್ತಿದೆ. ಚಿಕ್ಕಬಾಣಾವರದಲ್ಲಿ ಮಾಡಲಾದ ವ್ಯವಸ್ಥೆಯನ್ನು ಮೆಜೆಸ್ಟಿಕ್‌ನಲ್ಲಿ ಯಾಕೆ ಮಾಡಲಾಗುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. 

 

ಬೆಂಗಳೂರು (ಮೇ. 03): ಎರಡನೇ ಹಂತದ ಲಾಕ್‌ಡೌನ್ ಇಂದು ಮುಕ್ತಾಯಗೊಳ್ಳಲಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರಿಗೆ ಅವರವರ ಊರುಗಳಿಗೆ ಹೋಗುವ ಅವಕಾಶ ಕಲ್ಪಿಸಲಾಗಿದೆ ನಿಜ. ಆದರೆ ಯಾವುದೂ ಸುಸೂತ್ರವಾಗಿಲ್ಲ. ಬೆಂಗಳೂರಿನ ಮೂಲೆ ಮೂಲೆಯಿಂದ ಕಾರ್ಮಿಕರು ಮೆಜೆಸ್ಟಿಕ್‌ಗೆ ನಡೆದುಕೊಂಡು ಬರುತ್ತಿದ್ದಾರೆ.  ಪ್ರಯಾಣಿಕರಿಗೆ ಸೂಕ್ತ ವ್ಯವಸ್ಥೆಯನ್ನೂ ಮಾಡಿಲ್ಲ. ಕೆಲವರು ರಾತ್ರಿಯೇ ಇಲ್ಲಿಯೇ ಬಂದು ಪರದಾಡುತ್ತಿದ್ದಾರೆ. ಎಲ್ಲಿ ನೋಡಿದ್ರೂ ಅವ್ಯವಸ್ಥೆ ಕಾಣಿಸುತ್ತಿದೆ. ಚಿಕ್ಕ ಬಾಣಾವರದಲ್ಲಿ ಬಿಹಾರ, ಒಡಿಶಾ ಕಾರ್ಮಿಕರನ್ನು ಸೂಸೂತ್ರವಾಗಿ ಕಳುಹಿಸಿ ಕೊಡಲಾಗುತ್ತಿದೆ. ಚಿಕ್ಕಬಾಣಾವರದಲ್ಲಿ ಮಾಡಲಾದ ವ್ಯವಸ್ಥೆಯನ್ನು ಮೆಜೆಸ್ಟಿಕ್‌ನಲ್ಲಿ ಯಾಕೆ ಮಾಡಲಾಗುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!