Bill Against Love Jihad:  ಲವ್ ಜಿಹಾದ್ ತಡೆ ಕಾಯ್ದೆ ಜಾರಿ ಬಗ್ಗೆ ಸಿಎಂ ಸುಳಿವು

Bill Against Love Jihad: ಲವ್ ಜಿಹಾದ್ ತಡೆ ಕಾಯ್ದೆ ಜಾರಿ ಬಗ್ಗೆ ಸಿಎಂ ಸುಳಿವು

Suvarna News   | Asianet News
Published : Dec 13, 2021, 12:38 PM IST

ಮತಾಂತರ ನಿಷೇದ ಬಳಿಕ ಲವ್ ಜಿಹಾದ್ ತಡೆ ಕಾಯ್ದೆ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಲವ್ ಜಿಹಾದ್ ಕಾಯ್ದೆ ಜಾರಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಲವ್ ಜಿಹಾದ್ ಬಗ್ಗೆ  ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.  

 ಬೆಳಗಾವಿ( ಡಿ.13): ಮತಾಂತರ ನಿಷೇದ ಬಳಿಕ ಲವ್ ಜಿಹಾದ್ (Love Jihad) ತಡೆ ಕಾಯ್ದೆ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಲವ್ ಜಿಹಾದ್ ಕಾಯ್ದೆ ಜಾರಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಸುಳಿವು ನೀಡಿದ್ದಾರೆ. ಲವ್ ಜಿಹಾದ್ ತಡೆ ಕಾಯಿದೆ ಬಗ್ಗೆ ಎಲ್ಲರೊಂದಿಗೆ ಸಂಪೂರ್ಣ  ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸಮಿತಿ ಮುಂದೆ ಯಾವ ಕಾಯ್ದೆ ಬರುತ್ತದೆಯೋ ನೋಡೋಣ ಎಂದಿದ್ದಾರೆ. 

ಹಿಂದೂ ಹೆಣ್ಮಕ್ಕಳ ತಂಟೆಗೆ ಬಂದ್ರೆ ಹುಷಾರ್, ಗೋಹಂತಕರಿಗೂ ನೆಮ್ಮದಿ ಇಲ್ಲ: ಗುಡುಗಿದ ಸಿಎಂ!

ಹಲವಾರು ಕಾನೂನುಗಳ (Law) ಬಗ್ಗೆ ಪರ ಮತ್ತು ವಿರೋಧ ಇದ್ದೆ ಇರುತ್ತದೆ.  ಸರ್ಕಾರ (Karnataka govt) ಜನಹಿತಕ್ಕಾಗಿ ಕೆಲಸ ಕಾನೂನುಗಳನ್ನು ತರಲೇಬೇಕಾಗುತ್ತದೆ. ಈ ನಿಟ್ಟಿನಲ್ಲಿ ಚರ್ಚಿಸಿ ಯಾವುದು ಬೇಕೋ ಅದನ್ನು ತರುತ್ತೇವೆ ಎಂದು ಹೇಳಿದರು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more