Bill Against Love Jihad:  ಲವ್ ಜಿಹಾದ್ ತಡೆ ಕಾಯ್ದೆ ಜಾರಿ ಬಗ್ಗೆ ಸಿಎಂ ಸುಳಿವು

Bill Against Love Jihad: ಲವ್ ಜಿಹಾದ್ ತಡೆ ಕಾಯ್ದೆ ಜಾರಿ ಬಗ್ಗೆ ಸಿಎಂ ಸುಳಿವು

Published : Dec 13, 2021, 12:38 PM IST

ಮತಾಂತರ ನಿಷೇದ ಬಳಿಕ ಲವ್ ಜಿಹಾದ್ ತಡೆ ಕಾಯ್ದೆ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಲವ್ ಜಿಹಾದ್ ಕಾಯ್ದೆ ಜಾರಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಲವ್ ಜಿಹಾದ್ ಬಗ್ಗೆ  ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.  

 ಬೆಳಗಾವಿ( ಡಿ.13): ಮತಾಂತರ ನಿಷೇದ ಬಳಿಕ ಲವ್ ಜಿಹಾದ್ (Love Jihad) ತಡೆ ಕಾಯ್ದೆ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಲವ್ ಜಿಹಾದ್ ಕಾಯ್ದೆ ಜಾರಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಸುಳಿವು ನೀಡಿದ್ದಾರೆ. ಲವ್ ಜಿಹಾದ್ ತಡೆ ಕಾಯಿದೆ ಬಗ್ಗೆ ಎಲ್ಲರೊಂದಿಗೆ ಸಂಪೂರ್ಣ  ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸಮಿತಿ ಮುಂದೆ ಯಾವ ಕಾಯ್ದೆ ಬರುತ್ತದೆಯೋ ನೋಡೋಣ ಎಂದಿದ್ದಾರೆ. 

ಹಿಂದೂ ಹೆಣ್ಮಕ್ಕಳ ತಂಟೆಗೆ ಬಂದ್ರೆ ಹುಷಾರ್, ಗೋಹಂತಕರಿಗೂ ನೆಮ್ಮದಿ ಇಲ್ಲ: ಗುಡುಗಿದ ಸಿಎಂ!

ಹಲವಾರು ಕಾನೂನುಗಳ (Law) ಬಗ್ಗೆ ಪರ ಮತ್ತು ವಿರೋಧ ಇದ್ದೆ ಇರುತ್ತದೆ.  ಸರ್ಕಾರ (Karnataka govt) ಜನಹಿತಕ್ಕಾಗಿ ಕೆಲಸ ಕಾನೂನುಗಳನ್ನು ತರಲೇಬೇಕಾಗುತ್ತದೆ. ಈ ನಿಟ್ಟಿನಲ್ಲಿ ಚರ್ಚಿಸಿ ಯಾವುದು ಬೇಕೋ ಅದನ್ನು ತರುತ್ತೇವೆ ಎಂದು ಹೇಳಿದರು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more