Bill Against Love Jihad:  ಲವ್ ಜಿಹಾದ್ ತಡೆ ಕಾಯ್ದೆ ಜಾರಿ ಬಗ್ಗೆ ಸಿಎಂ ಸುಳಿವು

Bill Against Love Jihad: ಲವ್ ಜಿಹಾದ್ ತಡೆ ಕಾಯ್ದೆ ಜಾರಿ ಬಗ್ಗೆ ಸಿಎಂ ಸುಳಿವು

Suvarna News   | Asianet News
Published : Dec 13, 2021, 12:38 PM IST

ಮತಾಂತರ ನಿಷೇದ ಬಳಿಕ ಲವ್ ಜಿಹಾದ್ ತಡೆ ಕಾಯ್ದೆ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಲವ್ ಜಿಹಾದ್ ಕಾಯ್ದೆ ಜಾರಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಲವ್ ಜಿಹಾದ್ ಬಗ್ಗೆ  ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.  

 ಬೆಳಗಾವಿ( ಡಿ.13): ಮತಾಂತರ ನಿಷೇದ ಬಳಿಕ ಲವ್ ಜಿಹಾದ್ (Love Jihad) ತಡೆ ಕಾಯ್ದೆ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಲವ್ ಜಿಹಾದ್ ಕಾಯ್ದೆ ಜಾರಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಸುಳಿವು ನೀಡಿದ್ದಾರೆ. ಲವ್ ಜಿಹಾದ್ ತಡೆ ಕಾಯಿದೆ ಬಗ್ಗೆ ಎಲ್ಲರೊಂದಿಗೆ ಸಂಪೂರ್ಣ  ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸಮಿತಿ ಮುಂದೆ ಯಾವ ಕಾಯ್ದೆ ಬರುತ್ತದೆಯೋ ನೋಡೋಣ ಎಂದಿದ್ದಾರೆ. 

ಹಿಂದೂ ಹೆಣ್ಮಕ್ಕಳ ತಂಟೆಗೆ ಬಂದ್ರೆ ಹುಷಾರ್, ಗೋಹಂತಕರಿಗೂ ನೆಮ್ಮದಿ ಇಲ್ಲ: ಗುಡುಗಿದ ಸಿಎಂ!

ಹಲವಾರು ಕಾನೂನುಗಳ (Law) ಬಗ್ಗೆ ಪರ ಮತ್ತು ವಿರೋಧ ಇದ್ದೆ ಇರುತ್ತದೆ.  ಸರ್ಕಾರ (Karnataka govt) ಜನಹಿತಕ್ಕಾಗಿ ಕೆಲಸ ಕಾನೂನುಗಳನ್ನು ತರಲೇಬೇಕಾಗುತ್ತದೆ. ಈ ನಿಟ್ಟಿನಲ್ಲಿ ಚರ್ಚಿಸಿ ಯಾವುದು ಬೇಕೋ ಅದನ್ನು ತರುತ್ತೇವೆ ಎಂದು ಹೇಳಿದರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more