Bill Against Love Jihad:  ಲವ್ ಜಿಹಾದ್ ತಡೆ ಕಾಯ್ದೆ ಜಾರಿ ಬಗ್ಗೆ ಸಿಎಂ ಸುಳಿವು

Bill Against Love Jihad: ಲವ್ ಜಿಹಾದ್ ತಡೆ ಕಾಯ್ದೆ ಜಾರಿ ಬಗ್ಗೆ ಸಿಎಂ ಸುಳಿವು

Suvarna News   | Asianet News
Published : Dec 13, 2021, 12:38 PM IST

ಮತಾಂತರ ನಿಷೇದ ಬಳಿಕ ಲವ್ ಜಿಹಾದ್ ತಡೆ ಕಾಯ್ದೆ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಲವ್ ಜಿಹಾದ್ ಕಾಯ್ದೆ ಜಾರಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಲವ್ ಜಿಹಾದ್ ಬಗ್ಗೆ  ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.  

 ಬೆಳಗಾವಿ( ಡಿ.13): ಮತಾಂತರ ನಿಷೇದ ಬಳಿಕ ಲವ್ ಜಿಹಾದ್ (Love Jihad) ತಡೆ ಕಾಯ್ದೆ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಲವ್ ಜಿಹಾದ್ ಕಾಯ್ದೆ ಜಾರಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಸುಳಿವು ನೀಡಿದ್ದಾರೆ. ಲವ್ ಜಿಹಾದ್ ತಡೆ ಕಾಯಿದೆ ಬಗ್ಗೆ ಎಲ್ಲರೊಂದಿಗೆ ಸಂಪೂರ್ಣ  ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸಮಿತಿ ಮುಂದೆ ಯಾವ ಕಾಯ್ದೆ ಬರುತ್ತದೆಯೋ ನೋಡೋಣ ಎಂದಿದ್ದಾರೆ. 

ಹಿಂದೂ ಹೆಣ್ಮಕ್ಕಳ ತಂಟೆಗೆ ಬಂದ್ರೆ ಹುಷಾರ್, ಗೋಹಂತಕರಿಗೂ ನೆಮ್ಮದಿ ಇಲ್ಲ: ಗುಡುಗಿದ ಸಿಎಂ!

ಹಲವಾರು ಕಾನೂನುಗಳ (Law) ಬಗ್ಗೆ ಪರ ಮತ್ತು ವಿರೋಧ ಇದ್ದೆ ಇರುತ್ತದೆ.  ಸರ್ಕಾರ (Karnataka govt) ಜನಹಿತಕ್ಕಾಗಿ ಕೆಲಸ ಕಾನೂನುಗಳನ್ನು ತರಲೇಬೇಕಾಗುತ್ತದೆ. ಈ ನಿಟ್ಟಿನಲ್ಲಿ ಚರ್ಚಿಸಿ ಯಾವುದು ಬೇಕೋ ಅದನ್ನು ತರುತ್ತೇವೆ ಎಂದು ಹೇಳಿದರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more