Covid Helpline: ಸಹಾಯಕ್ಕೆ ಬಾರದ ಸಹಾಯವಾಣಿ, ಬೆಂಗಳೂರು, ಹುಬ್ಬಳ್ಳಿಯಲ್ಲಿ ಸೇವೆ ಸ್ಥಗಿತ

Covid Helpline: ಸಹಾಯಕ್ಕೆ ಬಾರದ ಸಹಾಯವಾಣಿ, ಬೆಂಗಳೂರು, ಹುಬ್ಬಳ್ಳಿಯಲ್ಲಿ ಸೇವೆ ಸ್ಥಗಿತ

Suvarna News   | Asianet News
Published : Jan 11, 2022, 09:51 AM ISTUpdated : Jan 11, 2022, 10:14 AM IST

ರಾಜ್ಯದಲ್ಲಿ ಕೊರೋನಾ ಆರ್ಭಟ, 3 ನೇ ಅಬ್ಬರ (Covid 3rd Wave) ಹೆಚ್ಚಾಗಿದೆ. ಆದರೆ ಜನರಿಗೆ ಆರೋಗ್ಯ ಸಹಾಯವಾಣಿ (Helpline) 104 ರಿಂದ ಸಹಾಯ ಸಿಗುತ್ತಿಲ್ಲ. ಬೆಂಗಳೂರು (Bengaluru) ಹಾಗೂ ಹುಬ್ಬಳ್ಳಿಯಲ್ಲಿ (Hubballi) ಸಹಾಯವಾಣಿ ಸ್ಥಗಿತಗೊಂಡಿದೆ. 
 

ಬೆಂಗಳೂರು (ಜ. 11): ರಾಜ್ಯದಲ್ಲಿ ಕೊರೋನಾ ಆರ್ಭಟ, 3 ನೇ ಅಬ್ಬರ (Covid 3rd Wave) ಹೆಚ್ಚಾಗಿದೆ. ಆದರೆ ಜನರಿಗೆ ಆರೋಗ್ಯ ಸಹಾಯವಾಣಿ (Helpline) 104 ರಿಂದ ಸಹಾಯ ಸಿಗುತ್ತಿಲ್ಲ. ಬೆಂಗಳೂರು (Bengaluru) ಹಾಗೂ ಹುಬ್ಬಳ್ಳಿಯಲ್ಲಿ (Hubballi) ಸಹಾಯವಾಣಿ ಸ್ಥಗಿತಗೊಂಡಿದೆ. 

ಸರ್ಕಾರ ಬಿಲ್‌ ಪಾವತಿಸದ ಕಾರಣ ಹುಬ್ಬಳ್ಳಿ ಮತ್ತು ಬೆಂಗಳೂರಿನ ಆರೋಗ್ಯ ಸಹಾಯವಾಣಿ ಕೇಂದ್ರಗಳು ಸ್ಥಗಿತವಾಗಿವೆ. ಇದರಿಂದ ಜನರು ಆರೋಗ್ಯ ಸೇವೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಸಮಸ್ಯೆ ಎದುರಿಸುವಂತಾಗಿದೆ. 

ರಾಜ್ಯದ ಜನಸಾಮಾನ್ಯರಿಗೆ ಬೆರಳ ತುದಿಯಲ್ಲಿ ಎಲ್ಲ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಹಾಗೂ ಮಾಹಿತಿ ಒದಗಿಸುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 104 ಆರೋಗ್ಯ ಸಹಾಯವಾಣಿ ಕೇಂದ್ರವನ್ನು ಪುನಾರಂಭಿಸುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ (Jagadesh Shettar) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more