Covid Helpline: ಸಹಾಯಕ್ಕೆ ಬಾರದ ಸಹಾಯವಾಣಿ, ಬೆಂಗಳೂರು, ಹುಬ್ಬಳ್ಳಿಯಲ್ಲಿ ಸೇವೆ ಸ್ಥಗಿತ

Covid Helpline: ಸಹಾಯಕ್ಕೆ ಬಾರದ ಸಹಾಯವಾಣಿ, ಬೆಂಗಳೂರು, ಹುಬ್ಬಳ್ಳಿಯಲ್ಲಿ ಸೇವೆ ಸ್ಥಗಿತ

Published : Jan 11, 2022, 09:51 AM ISTUpdated : Jan 11, 2022, 10:14 AM IST

ರಾಜ್ಯದಲ್ಲಿ ಕೊರೋನಾ ಆರ್ಭಟ, 3 ನೇ ಅಬ್ಬರ (Covid 3rd Wave) ಹೆಚ್ಚಾಗಿದೆ. ಆದರೆ ಜನರಿಗೆ ಆರೋಗ್ಯ ಸಹಾಯವಾಣಿ (Helpline) 104 ರಿಂದ ಸಹಾಯ ಸಿಗುತ್ತಿಲ್ಲ. ಬೆಂಗಳೂರು (Bengaluru) ಹಾಗೂ ಹುಬ್ಬಳ್ಳಿಯಲ್ಲಿ (Hubballi) ಸಹಾಯವಾಣಿ ಸ್ಥಗಿತಗೊಂಡಿದೆ. 
 

ಬೆಂಗಳೂರು (ಜ. 11): ರಾಜ್ಯದಲ್ಲಿ ಕೊರೋನಾ ಆರ್ಭಟ, 3 ನೇ ಅಬ್ಬರ (Covid 3rd Wave) ಹೆಚ್ಚಾಗಿದೆ. ಆದರೆ ಜನರಿಗೆ ಆರೋಗ್ಯ ಸಹಾಯವಾಣಿ (Helpline) 104 ರಿಂದ ಸಹಾಯ ಸಿಗುತ್ತಿಲ್ಲ. ಬೆಂಗಳೂರು (Bengaluru) ಹಾಗೂ ಹುಬ್ಬಳ್ಳಿಯಲ್ಲಿ (Hubballi) ಸಹಾಯವಾಣಿ ಸ್ಥಗಿತಗೊಂಡಿದೆ. 

ಸರ್ಕಾರ ಬಿಲ್‌ ಪಾವತಿಸದ ಕಾರಣ ಹುಬ್ಬಳ್ಳಿ ಮತ್ತು ಬೆಂಗಳೂರಿನ ಆರೋಗ್ಯ ಸಹಾಯವಾಣಿ ಕೇಂದ್ರಗಳು ಸ್ಥಗಿತವಾಗಿವೆ. ಇದರಿಂದ ಜನರು ಆರೋಗ್ಯ ಸೇವೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಸಮಸ್ಯೆ ಎದುರಿಸುವಂತಾಗಿದೆ. 

ರಾಜ್ಯದ ಜನಸಾಮಾನ್ಯರಿಗೆ ಬೆರಳ ತುದಿಯಲ್ಲಿ ಎಲ್ಲ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಹಾಗೂ ಮಾಹಿತಿ ಒದಗಿಸುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 104 ಆರೋಗ್ಯ ಸಹಾಯವಾಣಿ ಕೇಂದ್ರವನ್ನು ಪುನಾರಂಭಿಸುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ (Jagadesh Shettar) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more