Covid Helpline: ಸಹಾಯಕ್ಕೆ ಬಾರದ ಸಹಾಯವಾಣಿ, ಬೆಂಗಳೂರು, ಹುಬ್ಬಳ್ಳಿಯಲ್ಲಿ ಸೇವೆ ಸ್ಥಗಿತ

Covid Helpline: ಸಹಾಯಕ್ಕೆ ಬಾರದ ಸಹಾಯವಾಣಿ, ಬೆಂಗಳೂರು, ಹುಬ್ಬಳ್ಳಿಯಲ್ಲಿ ಸೇವೆ ಸ್ಥಗಿತ

Suvarna News   | Asianet News
Published : Jan 11, 2022, 09:51 AM ISTUpdated : Jan 11, 2022, 10:14 AM IST

ರಾಜ್ಯದಲ್ಲಿ ಕೊರೋನಾ ಆರ್ಭಟ, 3 ನೇ ಅಬ್ಬರ (Covid 3rd Wave) ಹೆಚ್ಚಾಗಿದೆ. ಆದರೆ ಜನರಿಗೆ ಆರೋಗ್ಯ ಸಹಾಯವಾಣಿ (Helpline) 104 ರಿಂದ ಸಹಾಯ ಸಿಗುತ್ತಿಲ್ಲ. ಬೆಂಗಳೂರು (Bengaluru) ಹಾಗೂ ಹುಬ್ಬಳ್ಳಿಯಲ್ಲಿ (Hubballi) ಸಹಾಯವಾಣಿ ಸ್ಥಗಿತಗೊಂಡಿದೆ. 
 

ಬೆಂಗಳೂರು (ಜ. 11): ರಾಜ್ಯದಲ್ಲಿ ಕೊರೋನಾ ಆರ್ಭಟ, 3 ನೇ ಅಬ್ಬರ (Covid 3rd Wave) ಹೆಚ್ಚಾಗಿದೆ. ಆದರೆ ಜನರಿಗೆ ಆರೋಗ್ಯ ಸಹಾಯವಾಣಿ (Helpline) 104 ರಿಂದ ಸಹಾಯ ಸಿಗುತ್ತಿಲ್ಲ. ಬೆಂಗಳೂರು (Bengaluru) ಹಾಗೂ ಹುಬ್ಬಳ್ಳಿಯಲ್ಲಿ (Hubballi) ಸಹಾಯವಾಣಿ ಸ್ಥಗಿತಗೊಂಡಿದೆ. 

ಸರ್ಕಾರ ಬಿಲ್‌ ಪಾವತಿಸದ ಕಾರಣ ಹುಬ್ಬಳ್ಳಿ ಮತ್ತು ಬೆಂಗಳೂರಿನ ಆರೋಗ್ಯ ಸಹಾಯವಾಣಿ ಕೇಂದ್ರಗಳು ಸ್ಥಗಿತವಾಗಿವೆ. ಇದರಿಂದ ಜನರು ಆರೋಗ್ಯ ಸೇವೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಸಮಸ್ಯೆ ಎದುರಿಸುವಂತಾಗಿದೆ. 

ರಾಜ್ಯದ ಜನಸಾಮಾನ್ಯರಿಗೆ ಬೆರಳ ತುದಿಯಲ್ಲಿ ಎಲ್ಲ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಹಾಗೂ ಮಾಹಿತಿ ಒದಗಿಸುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 104 ಆರೋಗ್ಯ ಸಹಾಯವಾಣಿ ಕೇಂದ್ರವನ್ನು ಪುನಾರಂಭಿಸುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ (Jagadesh Shettar) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more