ಶೀಘ್ರದಲ್ಲೇ ಬರಲಿದೆ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಜೀವನ ಚರಿತ್ರೆ ಪುಸ್ತಕ

ಶೀಘ್ರದಲ್ಲೇ ಬರಲಿದೆ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಜೀವನ ಚರಿತ್ರೆ ಪುಸ್ತಕ

Suvarna News   | Asianet News
Published : Nov 10, 2021, 09:21 AM ISTUpdated : Nov 10, 2021, 09:24 AM IST

ರಾಜಕೀಯ ಧುರೀಣ, ಜೆಡಿಎಸ್ ವರಿಷ್ಠ ಎಚ್‌ ಡಿ ದೇವೇಗೌಡ ಅವರ ಜೀವನ ಚರಿತ್ರೆ ಪುಸ್ತಕ ಶೀಘ್ರದಲ್ಲೇ ಬರಲಿದೆ. ಆರು ದಶಕಗಳ ರಾಜಕೀಯ ಜೀವನಾಧಾರಿತ ಗ್ರಂಥ ಪೆಂಗ್ವೀನ್ ಪ್ರಕಾಶನದಿಂದ ಹೊರ ಬರಲಿದೆ. 
 

ಬೆಂಗಳೂರು (ನ. 10): ರಾಜಕೀಯ ಧುರೀಣ, ಜೆಡಿಎಸ್ ವರಿಷ್ಠ ಎಚ್‌ ಡಿ ದೇವೇಗೌಡ (HD Devegowda) ಅವರ ಜೀವನ ಚರಿತ್ರೆ ಪುಸ್ತಕ ( Biography) ಶೀಘ್ರದಲ್ಲೇ ಬರಲಿದೆ. ಆರು ದಶಕಗಳ ರಾಜಕೀಯ ಜೀವನಾಧಾರಿತ ಗ್ರಂಥ ಪೆಂಗ್ವೀನ್ ಪ್ರಕಾಶನದಿಂದ ಹೊರ ಬರಲಿದೆ. ಇಂದು ಬೆಳಿಗ್ಗೆ ಸಿಎಂ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬಿಜೆಪಿ ಹೈಕಮಾಂಡ್ ನಾಯಕರ ಭೇಟಿ ಸಾಧ್ಯತೆ ಇದೆ. ಸಂಪುಟ ವಿಸ್ತರಣೆ ಸೇರಿ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ಸಾಧ್ಯತೆ ಇದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more