ಶೀಘ್ರದಲ್ಲೇ ಬರಲಿದೆ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಜೀವನ ಚರಿತ್ರೆ ಪುಸ್ತಕ

ಶೀಘ್ರದಲ್ಲೇ ಬರಲಿದೆ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಜೀವನ ಚರಿತ್ರೆ ಪುಸ್ತಕ

Suvarna News   | Asianet News
Published : Nov 10, 2021, 09:21 AM ISTUpdated : Nov 10, 2021, 09:24 AM IST

ರಾಜಕೀಯ ಧುರೀಣ, ಜೆಡಿಎಸ್ ವರಿಷ್ಠ ಎಚ್‌ ಡಿ ದೇವೇಗೌಡ ಅವರ ಜೀವನ ಚರಿತ್ರೆ ಪುಸ್ತಕ ಶೀಘ್ರದಲ್ಲೇ ಬರಲಿದೆ. ಆರು ದಶಕಗಳ ರಾಜಕೀಯ ಜೀವನಾಧಾರಿತ ಗ್ರಂಥ ಪೆಂಗ್ವೀನ್ ಪ್ರಕಾಶನದಿಂದ ಹೊರ ಬರಲಿದೆ. 
 

ಬೆಂಗಳೂರು (ನ. 10): ರಾಜಕೀಯ ಧುರೀಣ, ಜೆಡಿಎಸ್ ವರಿಷ್ಠ ಎಚ್‌ ಡಿ ದೇವೇಗೌಡ (HD Devegowda) ಅವರ ಜೀವನ ಚರಿತ್ರೆ ಪುಸ್ತಕ ( Biography) ಶೀಘ್ರದಲ್ಲೇ ಬರಲಿದೆ. ಆರು ದಶಕಗಳ ರಾಜಕೀಯ ಜೀವನಾಧಾರಿತ ಗ್ರಂಥ ಪೆಂಗ್ವೀನ್ ಪ್ರಕಾಶನದಿಂದ ಹೊರ ಬರಲಿದೆ. ಇಂದು ಬೆಳಿಗ್ಗೆ ಸಿಎಂ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬಿಜೆಪಿ ಹೈಕಮಾಂಡ್ ನಾಯಕರ ಭೇಟಿ ಸಾಧ್ಯತೆ ಇದೆ. ಸಂಪುಟ ವಿಸ್ತರಣೆ ಸೇರಿ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ಸಾಧ್ಯತೆ ಇದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more