BitCoin Scam:  ಕಾಂಗ್ರೆಸ್- ಬಿಜೆಪಿ ನಾಯಕರ 'ಬಿಟ್' ಬಡಿದಾಟ, ಕಾಯಿನ್ ಮಾತ್ರ ಸಿಗ್ತಿಲ್ಲ!

BitCoin Scam: ಕಾಂಗ್ರೆಸ್- ಬಿಜೆಪಿ ನಾಯಕರ 'ಬಿಟ್' ಬಡಿದಾಟ, ಕಾಯಿನ್ ಮಾತ್ರ ಸಿಗ್ತಿಲ್ಲ!

Suvarna News   | Asianet News
Published : Nov 16, 2021, 12:09 PM ISTUpdated : Nov 16, 2021, 12:26 PM IST

ಬಿಟ್‌ಕಾಯಿನ್ ಕೇಸ್‌ನಲ್ಲಿ ಕಾಂಗ್ರೆಸ್ಸಿಗರಿ ಸುಳ್ಳಿನ ಸರದಾರರಾಗಿದ್ಧಾರೆ. ಬುಟ್ಟಿಯಲ್ಲಿ ಹಾವಿದೆ ತೋರಿಸುತ್ತೇವೆ ಎನ್ನುತ್ತಾರೆಯೇ ಹೊರತು ತೋರಿಸುತ್ತಿಲ್ಲ' ಎಂದು ಸಚಿವರಾದ ವಿ ಸೋಮಣ್ಣ ಹಾಗೂ ಆರ್ ಅಶೋಕ್ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ಧಾರೆ.

ಬೆಂಗಳೂರು (ನ. 16): ಬಿಟ್‌ಕಾಯಿನ್ ಕೇಸ್‌ನಲ್ಲಿ (Bitcoin Scam)  ಕಾಂಗ್ರೆಸ್ಸಿಗರು ಸುಳ್ಳಿನ ಸರದಾರರಾಗಿದ್ಧಾರೆ. ಬುಟ್ಟಿಯಲ್ಲಿ ಹಾವಿದೆ ತೋರಿಸುತ್ತೇವೆ ಎನ್ನುತ್ತಾರೆಯೇ ಹೊರತು ತೋರಿಸುತ್ತಿಲ್ಲ' ಎಂದು ಸಚಿವರಾದ ವಿ ಸೋಮಣ್ಣ ಹಾಗೂ ಆರ್ ಅಶೋಕ್ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ಧಾರೆ.

ಇನ್ನು  ಮೂರು ವರ್ಷದ ಹಿಂದೆ ನಗರದ ಯುಬಿ ಸಿಟಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ ಗಲಾಟೆ ಪ್ರಕರಣದ ಹಿಂದೆ ಬಿಟ್‌ ಕಾಯಿನ್‌ ದಂಧೆ ಇದೆ ಎಂಬ ಶಂಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗಲೇ ವ್ಯಕ್ತಪಡಿಸಿದ್ದರೂ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಲಕ್ಷಿಸಿದ್ದು ಯಾಕೆ ಎಂದು ಬಿಜೆಪಿ ಖಾರವಾಗಿ ಪ್ರಶ್ನಿಸಿದೆ.

ಇನ್ನೊಂದೆಡೆ ಬಿಟ್‌ ಕಾಯಿನ್‌ ಹಗರಣದ ಸೂತ್ರಧಾರ ಎನ್ನಲಾದ ಶ್ರೀಕಿ  ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇದೆ. ಹೀಗಾಗಿ ಅವರಿಗೆ ಸೂಕ್ತ ಪೊಲೀಸ್‌ ಭದ್ರತೆ ನೀಡಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more