BitCoin Scam:  ಕಾಂಗ್ರೆಸ್- ಬಿಜೆಪಿ ನಾಯಕರ 'ಬಿಟ್' ಬಡಿದಾಟ, ಕಾಯಿನ್ ಮಾತ್ರ ಸಿಗ್ತಿಲ್ಲ!

BitCoin Scam: ಕಾಂಗ್ರೆಸ್- ಬಿಜೆಪಿ ನಾಯಕರ 'ಬಿಟ್' ಬಡಿದಾಟ, ಕಾಯಿನ್ ಮಾತ್ರ ಸಿಗ್ತಿಲ್ಲ!

Suvarna News   | Asianet News
Published : Nov 16, 2021, 12:09 PM ISTUpdated : Nov 16, 2021, 12:26 PM IST

ಬಿಟ್‌ಕಾಯಿನ್ ಕೇಸ್‌ನಲ್ಲಿ ಕಾಂಗ್ರೆಸ್ಸಿಗರಿ ಸುಳ್ಳಿನ ಸರದಾರರಾಗಿದ್ಧಾರೆ. ಬುಟ್ಟಿಯಲ್ಲಿ ಹಾವಿದೆ ತೋರಿಸುತ್ತೇವೆ ಎನ್ನುತ್ತಾರೆಯೇ ಹೊರತು ತೋರಿಸುತ್ತಿಲ್ಲ' ಎಂದು ಸಚಿವರಾದ ವಿ ಸೋಮಣ್ಣ ಹಾಗೂ ಆರ್ ಅಶೋಕ್ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ಧಾರೆ.

ಬೆಂಗಳೂರು (ನ. 16): ಬಿಟ್‌ಕಾಯಿನ್ ಕೇಸ್‌ನಲ್ಲಿ (Bitcoin Scam)  ಕಾಂಗ್ರೆಸ್ಸಿಗರು ಸುಳ್ಳಿನ ಸರದಾರರಾಗಿದ್ಧಾರೆ. ಬುಟ್ಟಿಯಲ್ಲಿ ಹಾವಿದೆ ತೋರಿಸುತ್ತೇವೆ ಎನ್ನುತ್ತಾರೆಯೇ ಹೊರತು ತೋರಿಸುತ್ತಿಲ್ಲ' ಎಂದು ಸಚಿವರಾದ ವಿ ಸೋಮಣ್ಣ ಹಾಗೂ ಆರ್ ಅಶೋಕ್ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ಧಾರೆ.

ಇನ್ನು  ಮೂರು ವರ್ಷದ ಹಿಂದೆ ನಗರದ ಯುಬಿ ಸಿಟಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ ಗಲಾಟೆ ಪ್ರಕರಣದ ಹಿಂದೆ ಬಿಟ್‌ ಕಾಯಿನ್‌ ದಂಧೆ ಇದೆ ಎಂಬ ಶಂಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗಲೇ ವ್ಯಕ್ತಪಡಿಸಿದ್ದರೂ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಲಕ್ಷಿಸಿದ್ದು ಯಾಕೆ ಎಂದು ಬಿಜೆಪಿ ಖಾರವಾಗಿ ಪ್ರಶ್ನಿಸಿದೆ.

ಇನ್ನೊಂದೆಡೆ ಬಿಟ್‌ ಕಾಯಿನ್‌ ಹಗರಣದ ಸೂತ್ರಧಾರ ಎನ್ನಲಾದ ಶ್ರೀಕಿ  ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇದೆ. ಹೀಗಾಗಿ ಅವರಿಗೆ ಸೂಕ್ತ ಪೊಲೀಸ್‌ ಭದ್ರತೆ ನೀಡಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more