BitCoin Scam:  ಕಾಂಗ್ರೆಸ್- ಬಿಜೆಪಿ ನಾಯಕರ 'ಬಿಟ್' ಬಡಿದಾಟ, ಕಾಯಿನ್ ಮಾತ್ರ ಸಿಗ್ತಿಲ್ಲ!

BitCoin Scam: ಕಾಂಗ್ರೆಸ್- ಬಿಜೆಪಿ ನಾಯಕರ 'ಬಿಟ್' ಬಡಿದಾಟ, ಕಾಯಿನ್ ಮಾತ್ರ ಸಿಗ್ತಿಲ್ಲ!

Suvarna News   | Asianet News
Published : Nov 16, 2021, 12:09 PM ISTUpdated : Nov 16, 2021, 12:26 PM IST

ಬಿಟ್‌ಕಾಯಿನ್ ಕೇಸ್‌ನಲ್ಲಿ ಕಾಂಗ್ರೆಸ್ಸಿಗರಿ ಸುಳ್ಳಿನ ಸರದಾರರಾಗಿದ್ಧಾರೆ. ಬುಟ್ಟಿಯಲ್ಲಿ ಹಾವಿದೆ ತೋರಿಸುತ್ತೇವೆ ಎನ್ನುತ್ತಾರೆಯೇ ಹೊರತು ತೋರಿಸುತ್ತಿಲ್ಲ' ಎಂದು ಸಚಿವರಾದ ವಿ ಸೋಮಣ್ಣ ಹಾಗೂ ಆರ್ ಅಶೋಕ್ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ಧಾರೆ.

ಬೆಂಗಳೂರು (ನ. 16): ಬಿಟ್‌ಕಾಯಿನ್ ಕೇಸ್‌ನಲ್ಲಿ (Bitcoin Scam)  ಕಾಂಗ್ರೆಸ್ಸಿಗರು ಸುಳ್ಳಿನ ಸರದಾರರಾಗಿದ್ಧಾರೆ. ಬುಟ್ಟಿಯಲ್ಲಿ ಹಾವಿದೆ ತೋರಿಸುತ್ತೇವೆ ಎನ್ನುತ್ತಾರೆಯೇ ಹೊರತು ತೋರಿಸುತ್ತಿಲ್ಲ' ಎಂದು ಸಚಿವರಾದ ವಿ ಸೋಮಣ್ಣ ಹಾಗೂ ಆರ್ ಅಶೋಕ್ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ಧಾರೆ.

ಇನ್ನು  ಮೂರು ವರ್ಷದ ಹಿಂದೆ ನಗರದ ಯುಬಿ ಸಿಟಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ ಗಲಾಟೆ ಪ್ರಕರಣದ ಹಿಂದೆ ಬಿಟ್‌ ಕಾಯಿನ್‌ ದಂಧೆ ಇದೆ ಎಂಬ ಶಂಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗಲೇ ವ್ಯಕ್ತಪಡಿಸಿದ್ದರೂ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಲಕ್ಷಿಸಿದ್ದು ಯಾಕೆ ಎಂದು ಬಿಜೆಪಿ ಖಾರವಾಗಿ ಪ್ರಶ್ನಿಸಿದೆ.

ಇನ್ನೊಂದೆಡೆ ಬಿಟ್‌ ಕಾಯಿನ್‌ ಹಗರಣದ ಸೂತ್ರಧಾರ ಎನ್ನಲಾದ ಶ್ರೀಕಿ  ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇದೆ. ಹೀಗಾಗಿ ಅವರಿಗೆ ಸೂಕ್ತ ಪೊಲೀಸ್‌ ಭದ್ರತೆ ನೀಡಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more