BitCoin Scam:  ಕಾಂಗ್ರೆಸ್- ಬಿಜೆಪಿ ನಾಯಕರ 'ಬಿಟ್' ಬಡಿದಾಟ, ಕಾಯಿನ್ ಮಾತ್ರ ಸಿಗ್ತಿಲ್ಲ!

BitCoin Scam: ಕಾಂಗ್ರೆಸ್- ಬಿಜೆಪಿ ನಾಯಕರ 'ಬಿಟ್' ಬಡಿದಾಟ, ಕಾಯಿನ್ ಮಾತ್ರ ಸಿಗ್ತಿಲ್ಲ!

Published : Nov 16, 2021, 12:09 PM ISTUpdated : Nov 16, 2021, 12:26 PM IST

ಬಿಟ್‌ಕಾಯಿನ್ ಕೇಸ್‌ನಲ್ಲಿ ಕಾಂಗ್ರೆಸ್ಸಿಗರಿ ಸುಳ್ಳಿನ ಸರದಾರರಾಗಿದ್ಧಾರೆ. ಬುಟ್ಟಿಯಲ್ಲಿ ಹಾವಿದೆ ತೋರಿಸುತ್ತೇವೆ ಎನ್ನುತ್ತಾರೆಯೇ ಹೊರತು ತೋರಿಸುತ್ತಿಲ್ಲ' ಎಂದು ಸಚಿವರಾದ ವಿ ಸೋಮಣ್ಣ ಹಾಗೂ ಆರ್ ಅಶೋಕ್ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ಧಾರೆ.

ಬೆಂಗಳೂರು (ನ. 16): ಬಿಟ್‌ಕಾಯಿನ್ ಕೇಸ್‌ನಲ್ಲಿ (Bitcoin Scam)  ಕಾಂಗ್ರೆಸ್ಸಿಗರು ಸುಳ್ಳಿನ ಸರದಾರರಾಗಿದ್ಧಾರೆ. ಬುಟ್ಟಿಯಲ್ಲಿ ಹಾವಿದೆ ತೋರಿಸುತ್ತೇವೆ ಎನ್ನುತ್ತಾರೆಯೇ ಹೊರತು ತೋರಿಸುತ್ತಿಲ್ಲ' ಎಂದು ಸಚಿವರಾದ ವಿ ಸೋಮಣ್ಣ ಹಾಗೂ ಆರ್ ಅಶೋಕ್ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ಧಾರೆ.

ಇನ್ನು  ಮೂರು ವರ್ಷದ ಹಿಂದೆ ನಗರದ ಯುಬಿ ಸಿಟಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ ಗಲಾಟೆ ಪ್ರಕರಣದ ಹಿಂದೆ ಬಿಟ್‌ ಕಾಯಿನ್‌ ದಂಧೆ ಇದೆ ಎಂಬ ಶಂಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗಲೇ ವ್ಯಕ್ತಪಡಿಸಿದ್ದರೂ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಲಕ್ಷಿಸಿದ್ದು ಯಾಕೆ ಎಂದು ಬಿಜೆಪಿ ಖಾರವಾಗಿ ಪ್ರಶ್ನಿಸಿದೆ.

ಇನ್ನೊಂದೆಡೆ ಬಿಟ್‌ ಕಾಯಿನ್‌ ಹಗರಣದ ಸೂತ್ರಧಾರ ಎನ್ನಲಾದ ಶ್ರೀಕಿ  ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇದೆ. ಹೀಗಾಗಿ ಅವರಿಗೆ ಸೂಕ್ತ ಪೊಲೀಸ್‌ ಭದ್ರತೆ ನೀಡಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more