Bitcoin Scam: ಬಿಟ್‌ಕಾಯಿನ್ ಕೇಸ್ ಪತ್ತೆ ಹಚ್ಚಿದ್ದೇ ನಾವು, ಸುರ್ಜೆವಾಲಾಗೆ ಬಿಜೆಪಿ ಉತ್ತರ!

Bitcoin Scam: ಬಿಟ್‌ಕಾಯಿನ್ ಕೇಸ್ ಪತ್ತೆ ಹಚ್ಚಿದ್ದೇ ನಾವು, ಸುರ್ಜೆವಾಲಾಗೆ ಬಿಜೆಪಿ ಉತ್ತರ!

Suvarna News   | Asianet News
Published : Nov 14, 2021, 03:02 PM IST

ಬಿಟ್‌ಕಾಯಿನ್ ಹಗರಣದ ಬಗ್ಗೆ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ 6 ಪ್ರಮುಖ ಪ್ರಶ್ನೆಗಳನ್ನು ಎತ್ತಿದ್ದರು.  ಕರ್ನಾಟಕದಲ್ಲಿ ನಡೆದ ಬಹುಕೋಟಿ ಬಿಟ್‌ ಕಾಯಿನ್‌ ಹಗರಣ ಮುಚ್ಚಿಹಾಕುವ ಯತ್ನದ ಹಿಂದಿರುವ ಸೂತ್ರಧಾರಿಗಳು ಯಾರು? ಎಂದು ಪ್ರಶ್ನಿಸಿದ್ದಾರೆ. 

 

ಬೆಂಗಳೂರು (ನ. 13):  ಬಿಟ್‌ಕಾಯಿನ್ ಹಗರಣದ  (Bitcoin Scam) ಬಗ್ಗೆ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ (Surjewala) 6 ಪ್ರಮುಖ ಪ್ರಶ್ನೆಗಳನ್ನು ಎತ್ತಿದ್ದರು.  ಕರ್ನಾಟಕದಲ್ಲಿ ನಡೆದ ಬಹುಕೋಟಿ ಬಿಟ್‌ ಕಾಯಿನ್‌ ಹಗರಣ ಮುಚ್ಚಿಹಾಕುವ ಯತ್ನದ ಹಿಂದಿರುವ ಸೂತ್ರಧಾರಿಗಳು ಯಾರು? ಎಂದು ಪ್ರಶ್ನಿಸಿದ್ದಾರೆ. ಸುರ್ಜೆವಾಲಾ ಅವರ ಪ್ರಶ್ನೆಗಳಿಗೆ ಬಿಜೆಪಿ ನಾಯಕರು ಸುದ್ದಿಗೋಷ್ಟಿ ನಡೆಸು ಉತ್ತರ ನೀಡಿದ್ದಾರೆ. 

'ಏಪ್ರಿಲ್ ತಿಂಗಳಲ್ಲಿ ಕರ್ನಾಟಕ ಪೊಲೀಸರು ಬಿಟ್ ಕಾಯಿನ್ ಕಂಪನಿಗಳಿಗೆ ಪತ್ರ ಬರೆದಿದ್ದಾರೆ. ಇದುವರೆಗೂ ಯಾವ ಕಂಪನಿಗಳೂ ಉತ್ತರ ಕೊಟ್ಟಿಲ್ಲ. ಎಲ್ಲಿಯೂ ದೂರು ನೀಡಿಲ್ಲ. ದಾಖಲೆಗಳಿಲ್ಲದೇ ಆರೋಪ ಮಾಡುವುದು ಕಾಂಗ್ರೆಸ್‌ಗೆ ಚಾಳಿಯಾಗಿದೆ. ಬಿಟ್‌ಕಾಯಿನ್ 2016 ರಿಂದಲೇ ಕೇಸ್ ಇದೆ ಅಂತಾರೆ. ಅವರ ಸರ್ಕಾರ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಸುರ್ಜೆವಾಲಾ ಕೇಳಲಿ.? ಈಗ ಕೇಸ್ ದೊಡ್ಡದಾದಾಗ ನಮ್ಮನ್ನು ಪ್ರಶ್ನೆ ಮಾಡುತ್ತಿದ್ದಾರೆ' ಎಂದಿದ್ದಾರೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more