BitCoin Scam: ಬಿಜೆಪಿಯ ಕೆಲ ನಾಯಕರ ಬಗ್ಗೆ ಅಮಿತ್‌ ಶಾಗೆ ಸಿಎಂ ದೂರು

BitCoin Scam: ಬಿಜೆಪಿಯ ಕೆಲ ನಾಯಕರ ಬಗ್ಗೆ ಅಮಿತ್‌ ಶಾಗೆ ಸಿಎಂ ದೂರು

Published : Nov 12, 2021, 11:21 AM ISTUpdated : Nov 12, 2021, 11:45 AM IST

ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯ ಕೆಲ ಮುಖಂಡರ ವರ್ತನೆ ಬಗ್ಗೆ ಸಿಎಂ ಬೊಮ್ಮಾಯಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ. 
 

ಬೆಂಗಳೂರು (ನ. 12): ಬಿಟ್ ಕಾಯಿನ್ (BitCoin) ಹಗರಣ ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯ ಕೆಲ ಮುಖಂಡರ ವರ್ತನೆ ಬಗ್ಗೆ ಸಿಎಂ ಬೊಮ್ಮಾಯಿ (CM Bommai) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) ಅವರಿಗೆ ದೂರು ನೀಡಿದ್ದಾರೆ. 

ವಿಪಕ್ಷಗಳ ಮುಖಂಡರಿಗಿಂತ ನಮ್ಮ ಪಕ್ಷದ ಕೆಲವರೇ ಅತ್ಯುತ್ಸಾಹ ತೋರುತ್ತಿದ್ದಾರೆ. ಸಿಎಂ ಬದಲಾವಣೆ ಕುರಿತು ವದಂತಿ ಹಬ್ಬಿಸುತ್ತಿದ್ದಾರೆ. ಇಂತವರನ್ನು ನಿಯಂತ್ರಿಸಿ ಎಂದು ಮನವಿ ಮಾಡಿದ್ದಾರೆ. ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿಯನ್ನು ಬೇಟಿ ಮಾಡಲು ದೆಹಲಿಗೆ ಹಾರಿದ್ದು, ಇದೇ ವೇಳೆ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಸ್ವಪಕ್ಷೀಯರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more