BitCoin Scam: ಬಿಜೆಪಿಯ ಕೆಲ ನಾಯಕರ ಬಗ್ಗೆ ಅಮಿತ್‌ ಶಾಗೆ ಸಿಎಂ ದೂರು

BitCoin Scam: ಬಿಜೆಪಿಯ ಕೆಲ ನಾಯಕರ ಬಗ್ಗೆ ಅಮಿತ್‌ ಶಾಗೆ ಸಿಎಂ ದೂರು

Published : Nov 12, 2021, 11:21 AM ISTUpdated : Nov 12, 2021, 11:45 AM IST

ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯ ಕೆಲ ಮುಖಂಡರ ವರ್ತನೆ ಬಗ್ಗೆ ಸಿಎಂ ಬೊಮ್ಮಾಯಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ. 
 

ಬೆಂಗಳೂರು (ನ. 12): ಬಿಟ್ ಕಾಯಿನ್ (BitCoin) ಹಗರಣ ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯ ಕೆಲ ಮುಖಂಡರ ವರ್ತನೆ ಬಗ್ಗೆ ಸಿಎಂ ಬೊಮ್ಮಾಯಿ (CM Bommai) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) ಅವರಿಗೆ ದೂರು ನೀಡಿದ್ದಾರೆ. 

ವಿಪಕ್ಷಗಳ ಮುಖಂಡರಿಗಿಂತ ನಮ್ಮ ಪಕ್ಷದ ಕೆಲವರೇ ಅತ್ಯುತ್ಸಾಹ ತೋರುತ್ತಿದ್ದಾರೆ. ಸಿಎಂ ಬದಲಾವಣೆ ಕುರಿತು ವದಂತಿ ಹಬ್ಬಿಸುತ್ತಿದ್ದಾರೆ. ಇಂತವರನ್ನು ನಿಯಂತ್ರಿಸಿ ಎಂದು ಮನವಿ ಮಾಡಿದ್ದಾರೆ. ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿಯನ್ನು ಬೇಟಿ ಮಾಡಲು ದೆಹಲಿಗೆ ಹಾರಿದ್ದು, ಇದೇ ವೇಳೆ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಸ್ವಪಕ್ಷೀಯರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. 

 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more