BitCoin Scam: ಬೊಮ್ಮಾಯಿಗೆ ಮೋದಿ ಅಭಯ, ಸಿಎಂ ಕುರ್ಚಿ ಎಷ್ಟು ಸೇಫ್..?

BitCoin Scam: ಬೊಮ್ಮಾಯಿಗೆ ಮೋದಿ ಅಭಯ, ಸಿಎಂ ಕುರ್ಚಿ ಎಷ್ಟು ಸೇಫ್..?

Published : Nov 13, 2021, 03:09 PM ISTUpdated : Nov 13, 2021, 03:18 PM IST

- ಜಪ್ತಾದ ಬಿಟ್‌ಕಾಯಿನ್‌ ಎಲ್ಲಿ: ಪ್ರಿಯಾಂಕ್‌ ಪ್ರಶ್ನೆ 

- 5000 ಬಿಟ್‌ಕಾಯಿನ್‌ ನೀಡಿದ್ದಾಗಿ ಶ್ರೀಕಿ ಹೇಳಿಕೆ,  186 ಸಿಕ್ಕಿದೆ ಎಂದ ಪೊಲೀಸ್‌

 

 

ಬೆಂಗಳೂರು (ನ, 13): ಬಿಟ್ ಕಾಯಿನ್ ಹಗರಣ  (Bitcoin Scam) ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸುಮಾರು 2500 ಕೋಟಿ ರು. ಮೌಲ್ಯದ ಆರ್ಥಿಕ ಅಪರಾಧ ಮತ್ತು ದೇಶದ ಮೊಟ್ಟಮೊದಲ ಕ್ರಿಪ್ಟೋಕರೆನ್ಸಿ ಹಗರಣವೆನಿಸಿದ ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಪೊಲೀಸರು ಜಪ್ತಿ ಮಾಡಿರುವ ಬಿಟ್‌ ಕಾಯಿನ್‌ಗಳು ಎಲ್ಲಿಗೆ ಹೋದವು ಎಂದು ಮಾಜಿ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.

ನಿಮ್ಮ ಮೇಲಿರುವ ಬಿಟ್‌ ಕಾಯಿನ್‌ ಆರೋಪ ಸುಳ್ಳು ಎಂದು ತನಿಖೆಯಿಂದ ಸಾಬೀತುಪಡಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹೇಳಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರೇ ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬಿಟ್‌ ಕಾಯಿನ್‌ ಪ್ರಕರಣ ಮುಚ್ಚಿ ಹಾಕಲು ಸರ್ಕಾರ ಯತ್ನಿಸುತ್ತಿದೆ. ಇದು ಹೆಚ್ಚು ಕಾಲ ನಡೆಯುವುದಿಲ್ಲ. ನಾವು 100 ಪರ್ಸೆಂಟ್‌ ದಾಖಲೆ ಸಂಗ್ರಹಿಸುತ್ತಿದ್ದೇವೆ. ಸೂಕ್ತ ಸಮಯ ಬಂದಾಗ ಅದನ್ನು ಬಿಡುಗಡೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

 

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
Read more