BitCoin Scam: ಬೊಮ್ಮಾಯಿಗೆ ಮೋದಿ ಅಭಯ, ಸಿಎಂ ಕುರ್ಚಿ ಎಷ್ಟು ಸೇಫ್..?

BitCoin Scam: ಬೊಮ್ಮಾಯಿಗೆ ಮೋದಿ ಅಭಯ, ಸಿಎಂ ಕುರ್ಚಿ ಎಷ್ಟು ಸೇಫ್..?

Published : Nov 13, 2021, 03:09 PM ISTUpdated : Nov 13, 2021, 03:18 PM IST

- ಜಪ್ತಾದ ಬಿಟ್‌ಕಾಯಿನ್‌ ಎಲ್ಲಿ: ಪ್ರಿಯಾಂಕ್‌ ಪ್ರಶ್ನೆ 

- 5000 ಬಿಟ್‌ಕಾಯಿನ್‌ ನೀಡಿದ್ದಾಗಿ ಶ್ರೀಕಿ ಹೇಳಿಕೆ,  186 ಸಿಕ್ಕಿದೆ ಎಂದ ಪೊಲೀಸ್‌

 

 

ಬೆಂಗಳೂರು (ನ, 13): ಬಿಟ್ ಕಾಯಿನ್ ಹಗರಣ  (Bitcoin Scam) ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸುಮಾರು 2500 ಕೋಟಿ ರು. ಮೌಲ್ಯದ ಆರ್ಥಿಕ ಅಪರಾಧ ಮತ್ತು ದೇಶದ ಮೊಟ್ಟಮೊದಲ ಕ್ರಿಪ್ಟೋಕರೆನ್ಸಿ ಹಗರಣವೆನಿಸಿದ ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಪೊಲೀಸರು ಜಪ್ತಿ ಮಾಡಿರುವ ಬಿಟ್‌ ಕಾಯಿನ್‌ಗಳು ಎಲ್ಲಿಗೆ ಹೋದವು ಎಂದು ಮಾಜಿ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.

ನಿಮ್ಮ ಮೇಲಿರುವ ಬಿಟ್‌ ಕಾಯಿನ್‌ ಆರೋಪ ಸುಳ್ಳು ಎಂದು ತನಿಖೆಯಿಂದ ಸಾಬೀತುಪಡಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹೇಳಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರೇ ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬಿಟ್‌ ಕಾಯಿನ್‌ ಪ್ರಕರಣ ಮುಚ್ಚಿ ಹಾಕಲು ಸರ್ಕಾರ ಯತ್ನಿಸುತ್ತಿದೆ. ಇದು ಹೆಚ್ಚು ಕಾಲ ನಡೆಯುವುದಿಲ್ಲ. ನಾವು 100 ಪರ್ಸೆಂಟ್‌ ದಾಖಲೆ ಸಂಗ್ರಹಿಸುತ್ತಿದ್ದೇವೆ. ಸೂಕ್ತ ಸಮಯ ಬಂದಾಗ ಅದನ್ನು ಬಿಡುಗಡೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more