BitCoin Scam: ಬೊಮ್ಮಾಯಿಗೆ ಮೋದಿ ಅಭಯ, ಸಿಎಂ ಕುರ್ಚಿ ಎಷ್ಟು ಸೇಫ್..?

BitCoin Scam: ಬೊಮ್ಮಾಯಿಗೆ ಮೋದಿ ಅಭಯ, ಸಿಎಂ ಕುರ್ಚಿ ಎಷ್ಟು ಸೇಫ್..?

Published : Nov 13, 2021, 03:09 PM ISTUpdated : Nov 13, 2021, 03:18 PM IST

- ಜಪ್ತಾದ ಬಿಟ್‌ಕಾಯಿನ್‌ ಎಲ್ಲಿ: ಪ್ರಿಯಾಂಕ್‌ ಪ್ರಶ್ನೆ 

- 5000 ಬಿಟ್‌ಕಾಯಿನ್‌ ನೀಡಿದ್ದಾಗಿ ಶ್ರೀಕಿ ಹೇಳಿಕೆ,  186 ಸಿಕ್ಕಿದೆ ಎಂದ ಪೊಲೀಸ್‌

 

 

ಬೆಂಗಳೂರು (ನ, 13): ಬಿಟ್ ಕಾಯಿನ್ ಹಗರಣ  (Bitcoin Scam) ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸುಮಾರು 2500 ಕೋಟಿ ರು. ಮೌಲ್ಯದ ಆರ್ಥಿಕ ಅಪರಾಧ ಮತ್ತು ದೇಶದ ಮೊಟ್ಟಮೊದಲ ಕ್ರಿಪ್ಟೋಕರೆನ್ಸಿ ಹಗರಣವೆನಿಸಿದ ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಪೊಲೀಸರು ಜಪ್ತಿ ಮಾಡಿರುವ ಬಿಟ್‌ ಕಾಯಿನ್‌ಗಳು ಎಲ್ಲಿಗೆ ಹೋದವು ಎಂದು ಮಾಜಿ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.

ನಿಮ್ಮ ಮೇಲಿರುವ ಬಿಟ್‌ ಕಾಯಿನ್‌ ಆರೋಪ ಸುಳ್ಳು ಎಂದು ತನಿಖೆಯಿಂದ ಸಾಬೀತುಪಡಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹೇಳಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರೇ ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬಿಟ್‌ ಕಾಯಿನ್‌ ಪ್ರಕರಣ ಮುಚ್ಚಿ ಹಾಕಲು ಸರ್ಕಾರ ಯತ್ನಿಸುತ್ತಿದೆ. ಇದು ಹೆಚ್ಚು ಕಾಲ ನಡೆಯುವುದಿಲ್ಲ. ನಾವು 100 ಪರ್ಸೆಂಟ್‌ ದಾಖಲೆ ಸಂಗ್ರಹಿಸುತ್ತಿದ್ದೇವೆ. ಸೂಕ್ತ ಸಮಯ ಬಂದಾಗ ಅದನ್ನು ಬಿಡುಗಡೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more