Bitcoin Scam|  ಶ್ರೀಕಿ ಜೊತೆ ದರ್ಶನ್ ನಂಟು: ಪುತ್ರನ ಬಗ್ಗೆ ಕೈ ನಾಯಕ ರುದ್ರಪ್ಪ ಲಮಾಣಿ ಹೇಳಿದ್ದಿಷ್ಟು!

Bitcoin Scam| ಶ್ರೀಕಿ ಜೊತೆ ದರ್ಶನ್ ನಂಟು: ಪುತ್ರನ ಬಗ್ಗೆ ಕೈ ನಾಯಕ ರುದ್ರಪ್ಪ ಲಮಾಣಿ ಹೇಳಿದ್ದಿಷ್ಟು!

Published : Nov 11, 2021, 12:40 PM ISTUpdated : Nov 11, 2021, 12:57 PM IST

ಕರ್ನಾಟಕ ಬಿಟ್‌ಕಾಯಿನ್ ಹಗರಣ ಸಂಬಂಧ ದಿನಗಳೆದಂತೆ ಪ್ರಮುಖ ವಿಚಾರಗಳು ಬಯಲಾಗಲಾರಮಭಿಸಿವೆ. ಹೌದು ಬೆಂಗಳೂರಿನ ಶಾಂತಿನಗರದ ಕಾಂಗ್ರೆಸ್‌ ಶಾಸಕ ಎನ್‌. ಎ. ಹ್ಯಾರಿಸ್‌ರವರ ಇಬ್ಬರೂ ಪುತ್ರರೂ ಶ್ರೀಕೆಯ ಜೊತೆ ಆತ್ಮೀಯರಾಗಿದ್ದರೆಂಬ ವಿಚಾರ ಬೆಳಕಿಗೆ ಬಂದಿದೆ.

ಬೆಂಗಳೂರು(ನ.11):  ಕರ್ನಾಟಕ ಬಿಟ್‌ಕಾಯಿನ್ ಹಗರಣ ಸಂಬಂಧ ದಿನಗಳೆದಂತೆ ಪ್ರಮುಖ ವಿಚಾರಗಳು ಬಯಲಾಗಲಾರಮಭಿಸಿವೆ. ಹೌದು ಬೆಂಗಳೂರಿನ ಶಾಂತಿನಗರದ ಕಾಂಗ್ರೆಸ್‌ ಶಾಸಕ ಎನ್‌. ಎ. ಹ್ಯಾರಿಸ್‌ರವರ ಇಬ್ಬರೂ ಪುತ್ರರೂ ಶ್ರೀಕಿಯ ಜೊತೆ ಆತ್ಮೀಯರಾಗಿದ್ದರೆಂಬ ವಿಚಾರ ಬೆಳಕಿಗೆ ಬಂದಿದೆ.

ಓರ್ವ ಪುತ್ರ ಕ್ರಿಮಿನಲ್ ಶ್ರೀಕಿ ಜೊತೆ ಆರೋಪಿಯಾಗಿದ್ದಾನೆ. ಇನ್ನು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಸಚಿವ ತರುದ್ರಪ್ಪ ಲಮಾಣಿ ಮಗ ಕೂಡಾ ದರ್ಶನ್ ಕೂಡಾ ಶ್ರೀಕಿಗೆ ಆತ್ಮೀಯನಾಗಿದ್ದು, ಆತನೂ ಡ್ರಗ್ಸ್ ಕೇಸ್‌ನಲ್ಲಿ ಸಹ ಆರೋಪಿಯಾಗಿದ್ದಾನೆ. 

ಇನ್ನು ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ತಮ್ಮ ಮಗನ ಬಗ್ಗೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿದ್ದಾರೆ. ಮಗನಿಗೆ ಡ್ರಗ್ಸ್ ಕೇಸ್‌ನಲ್ಲಿ ಈಗಾಗಲೇ ಜಾಮೀನು ಸಿಕ್ಕಿದೆ, ಇದಕ್ಕೂ ಬಿಟ್ ಕಾಯಿನ್‌ ಕೇಸ್‌ಗೆ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ. ಇಷ್ಟೇ ಅಲ್ಲದೇ ಲಮಾಣಿ ತಮ್ಮ ಮಗನ ಬಗ್ಗೆ ಕೊಟ್ಟ ಮತ್ತಷ್ಟು ಸ್ಪಷ್ಟನೆ ಇಲ್ಲಿದೆ ನೋಡಿ. 

25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
Read more