Bitcoin Scam|  ಶ್ರೀಕಿ ಜೊತೆ ದರ್ಶನ್ ನಂಟು: ಪುತ್ರನ ಬಗ್ಗೆ ಕೈ ನಾಯಕ ರುದ್ರಪ್ಪ ಲಮಾಣಿ ಹೇಳಿದ್ದಿಷ್ಟು!

Bitcoin Scam| ಶ್ರೀಕಿ ಜೊತೆ ದರ್ಶನ್ ನಂಟು: ಪುತ್ರನ ಬಗ್ಗೆ ಕೈ ನಾಯಕ ರುದ್ರಪ್ಪ ಲಮಾಣಿ ಹೇಳಿದ್ದಿಷ್ಟು!

Published : Nov 11, 2021, 12:40 PM ISTUpdated : Nov 11, 2021, 12:57 PM IST

ಕರ್ನಾಟಕ ಬಿಟ್‌ಕಾಯಿನ್ ಹಗರಣ ಸಂಬಂಧ ದಿನಗಳೆದಂತೆ ಪ್ರಮುಖ ವಿಚಾರಗಳು ಬಯಲಾಗಲಾರಮಭಿಸಿವೆ. ಹೌದು ಬೆಂಗಳೂರಿನ ಶಾಂತಿನಗರದ ಕಾಂಗ್ರೆಸ್‌ ಶಾಸಕ ಎನ್‌. ಎ. ಹ್ಯಾರಿಸ್‌ರವರ ಇಬ್ಬರೂ ಪುತ್ರರೂ ಶ್ರೀಕೆಯ ಜೊತೆ ಆತ್ಮೀಯರಾಗಿದ್ದರೆಂಬ ವಿಚಾರ ಬೆಳಕಿಗೆ ಬಂದಿದೆ.

ಬೆಂಗಳೂರು(ನ.11):  ಕರ್ನಾಟಕ ಬಿಟ್‌ಕಾಯಿನ್ ಹಗರಣ ಸಂಬಂಧ ದಿನಗಳೆದಂತೆ ಪ್ರಮುಖ ವಿಚಾರಗಳು ಬಯಲಾಗಲಾರಮಭಿಸಿವೆ. ಹೌದು ಬೆಂಗಳೂರಿನ ಶಾಂತಿನಗರದ ಕಾಂಗ್ರೆಸ್‌ ಶಾಸಕ ಎನ್‌. ಎ. ಹ್ಯಾರಿಸ್‌ರವರ ಇಬ್ಬರೂ ಪುತ್ರರೂ ಶ್ರೀಕಿಯ ಜೊತೆ ಆತ್ಮೀಯರಾಗಿದ್ದರೆಂಬ ವಿಚಾರ ಬೆಳಕಿಗೆ ಬಂದಿದೆ.

ಓರ್ವ ಪುತ್ರ ಕ್ರಿಮಿನಲ್ ಶ್ರೀಕಿ ಜೊತೆ ಆರೋಪಿಯಾಗಿದ್ದಾನೆ. ಇನ್ನು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಸಚಿವ ತರುದ್ರಪ್ಪ ಲಮಾಣಿ ಮಗ ಕೂಡಾ ದರ್ಶನ್ ಕೂಡಾ ಶ್ರೀಕಿಗೆ ಆತ್ಮೀಯನಾಗಿದ್ದು, ಆತನೂ ಡ್ರಗ್ಸ್ ಕೇಸ್‌ನಲ್ಲಿ ಸಹ ಆರೋಪಿಯಾಗಿದ್ದಾನೆ. 

ಇನ್ನು ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ತಮ್ಮ ಮಗನ ಬಗ್ಗೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿದ್ದಾರೆ. ಮಗನಿಗೆ ಡ್ರಗ್ಸ್ ಕೇಸ್‌ನಲ್ಲಿ ಈಗಾಗಲೇ ಜಾಮೀನು ಸಿಕ್ಕಿದೆ, ಇದಕ್ಕೂ ಬಿಟ್ ಕಾಯಿನ್‌ ಕೇಸ್‌ಗೆ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ. ಇಷ್ಟೇ ಅಲ್ಲದೇ ಲಮಾಣಿ ತಮ್ಮ ಮಗನ ಬಗ್ಗೆ ಕೊಟ್ಟ ಮತ್ತಷ್ಟು ಸ್ಪಷ್ಟನೆ ಇಲ್ಲಿದೆ ನೋಡಿ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more