Bitcoin Scam|  ಶ್ರೀಕಿ ಜೊತೆ ದರ್ಶನ್ ನಂಟು: ಪುತ್ರನ ಬಗ್ಗೆ ಕೈ ನಾಯಕ ರುದ್ರಪ್ಪ ಲಮಾಣಿ ಹೇಳಿದ್ದಿಷ್ಟು!

Bitcoin Scam| ಶ್ರೀಕಿ ಜೊತೆ ದರ್ಶನ್ ನಂಟು: ಪುತ್ರನ ಬಗ್ಗೆ ಕೈ ನಾಯಕ ರುದ್ರಪ್ಪ ಲಮಾಣಿ ಹೇಳಿದ್ದಿಷ್ಟು!

Published : Nov 11, 2021, 12:40 PM ISTUpdated : Nov 11, 2021, 12:57 PM IST

ಕರ್ನಾಟಕ ಬಿಟ್‌ಕಾಯಿನ್ ಹಗರಣ ಸಂಬಂಧ ದಿನಗಳೆದಂತೆ ಪ್ರಮುಖ ವಿಚಾರಗಳು ಬಯಲಾಗಲಾರಮಭಿಸಿವೆ. ಹೌದು ಬೆಂಗಳೂರಿನ ಶಾಂತಿನಗರದ ಕಾಂಗ್ರೆಸ್‌ ಶಾಸಕ ಎನ್‌. ಎ. ಹ್ಯಾರಿಸ್‌ರವರ ಇಬ್ಬರೂ ಪುತ್ರರೂ ಶ್ರೀಕೆಯ ಜೊತೆ ಆತ್ಮೀಯರಾಗಿದ್ದರೆಂಬ ವಿಚಾರ ಬೆಳಕಿಗೆ ಬಂದಿದೆ.

ಬೆಂಗಳೂರು(ನ.11):  ಕರ್ನಾಟಕ ಬಿಟ್‌ಕಾಯಿನ್ ಹಗರಣ ಸಂಬಂಧ ದಿನಗಳೆದಂತೆ ಪ್ರಮುಖ ವಿಚಾರಗಳು ಬಯಲಾಗಲಾರಮಭಿಸಿವೆ. ಹೌದು ಬೆಂಗಳೂರಿನ ಶಾಂತಿನಗರದ ಕಾಂಗ್ರೆಸ್‌ ಶಾಸಕ ಎನ್‌. ಎ. ಹ್ಯಾರಿಸ್‌ರವರ ಇಬ್ಬರೂ ಪುತ್ರರೂ ಶ್ರೀಕಿಯ ಜೊತೆ ಆತ್ಮೀಯರಾಗಿದ್ದರೆಂಬ ವಿಚಾರ ಬೆಳಕಿಗೆ ಬಂದಿದೆ.

ಓರ್ವ ಪುತ್ರ ಕ್ರಿಮಿನಲ್ ಶ್ರೀಕಿ ಜೊತೆ ಆರೋಪಿಯಾಗಿದ್ದಾನೆ. ಇನ್ನು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಸಚಿವ ತರುದ್ರಪ್ಪ ಲಮಾಣಿ ಮಗ ಕೂಡಾ ದರ್ಶನ್ ಕೂಡಾ ಶ್ರೀಕಿಗೆ ಆತ್ಮೀಯನಾಗಿದ್ದು, ಆತನೂ ಡ್ರಗ್ಸ್ ಕೇಸ್‌ನಲ್ಲಿ ಸಹ ಆರೋಪಿಯಾಗಿದ್ದಾನೆ. 

ಇನ್ನು ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ತಮ್ಮ ಮಗನ ಬಗ್ಗೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿದ್ದಾರೆ. ಮಗನಿಗೆ ಡ್ರಗ್ಸ್ ಕೇಸ್‌ನಲ್ಲಿ ಈಗಾಗಲೇ ಜಾಮೀನು ಸಿಕ್ಕಿದೆ, ಇದಕ್ಕೂ ಬಿಟ್ ಕಾಯಿನ್‌ ಕೇಸ್‌ಗೆ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ. ಇಷ್ಟೇ ಅಲ್ಲದೇ ಲಮಾಣಿ ತಮ್ಮ ಮಗನ ಬಗ್ಗೆ ಕೊಟ್ಟ ಮತ್ತಷ್ಟು ಸ್ಪಷ್ಟನೆ ಇಲ್ಲಿದೆ ನೋಡಿ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more