BitCoin Scam: ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ, ಇಡೀ ಕೇಸ್‌ನ ಡಿಟೇಲ್‌ ರಿವೀಲ್.!

BitCoin Scam: ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ, ಇಡೀ ಕೇಸ್‌ನ ಡಿಟೇಲ್‌ ರಿವೀಲ್.!

Published : Nov 12, 2021, 04:55 PM IST

ರಾಜ್ಯದಲ್ಲಿ ಬಿಟ್‌ಕಾಯಿನ್ ಹಗರಣ ಭಾರಿ ಸದ್ದು ಮಾಡುತ್ತಿದೆ.  ಆಡಳಿತಾರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್ ಸತತ ಸುದ್ದಿಗೋಷ್ಠಿ ಮೂಲಕ ಗಂಭೀರ ಆರೋಪ ಮಾಡುತ್ತಿದೆ.

ಬೆಂಗಳೂರು (ನ. 12): ರಾಜ್ಯದಲ್ಲಿ ಬಿಟ್‌ಕಾಯಿನ್ ಹಗರಣ (BitCoin Scam) ಭಾರಿ ಸದ್ದು ಮಾಡುತ್ತಿದೆ. ಆಡಳಿತಾರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್ ಸತತ ಸುದ್ದಿಗೋಷ್ಠಿ ಮೂಲಕ ಗಂಭೀರ ಆರೋಪ ಮಾಡುತ್ತಿದೆ. ಕೇವಲ ಆರೋಪ ಮಾಡುವುದಲ್ಲ, ಸಾಕ್ಷ್ಯ ಕೊಡಿ ಸ್ವಾಮಿ ಎಂದು ಬಿಜೆಪಿ ಕೇಳುತ್ತಿದೆ. ಇದರ ನಡುವೆ ಹಗರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಆಡಿಯೋ ಲೀಕ್ ಆಗಿದೆ. IPS ಅಧಿಕಾರಿ, ತನಿಖಾ ತಂಡದ ಕೆಳ ಅಧಿಕಾರಿಗಳ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿರುವ ಈ ಫೋನ್ ಕಾಲ್, ಕೆಲ ಮಾಹಿತಿಯನ್ನು ಬಹಿರಂಗ ಪಡಿಸಿದೆ.

ಬಿಟ್‌ ಕಾಯಿನ್‌ ಪ್ರಕರಣದ ಕುರಿತು ಸಿಸಿಬಿ ಪೊಲೀಸರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.  ಪೊಲೀಸರ ತನಿಖೆ ಮೇಲೆ ವ್ಯಕ್ತವಾಗಿರುವ ಶಂಕೆಗಳ ನಿವಾರಣೆಗೆ ಸ್ವತಂತ್ರ ವಿಚಾರಣಾ ಸಮಿತಿ ರಚಿಸಿ ವರದಿ ಪಡೆಯಲು ಸರ್ಕಾರ ಚಿಂತನೆ ನಡೆಸಿದೆ. ಹ್ಯಾಕರ್ ಶ್ರೀಕಿ ಬಗ್ಗೆ ಪ್ರಿಯಾಂಕ ಖರ್ಗೆ (Priyank Kharge) ಮಾಹಿತಿ ಬಹಿರಂಗಪಡಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಇಡೀ ಪ್ರಕರಣದ ಬಗ್ಗೆ ಸವಿವರ ನೀಡಿದ್ದಾರೆ. 


 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more