ಅ. 03 ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ, ಸಿಂಧಗಿಯಲ್ಲಿ ರಮೇಶ್ ಬೂಸನೂರಿಗೆ ಟಿಕೆಟ್

ಅ. 03 ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ, ಸಿಂಧಗಿಯಲ್ಲಿ ರಮೇಶ್ ಬೂಸನೂರಿಗೆ ಟಿಕೆಟ್

Suvarna News   | Asianet News
Published : Oct 01, 2021, 09:32 AM ISTUpdated : Oct 01, 2021, 09:45 AM IST

ನಾಯಕತ್ವ ಬದಲಾವಣೆ ಬಳಿಕ ಬಿಜೆಪಿ ನಾಯಕರಿಗೆ ಮೊದಲ ಅಗ್ನಿಪರೀಕ್ಷೆ ಎದುರಾಗಿದೆ. ಅ. 03 ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ ಕರೆಯಲಾಗಿದೆ. ಹಾನಗಲ್, ಸಿಂಧಗಿ ಟಿಕೆಟ್ ಆಕಾಂಕ್ಷಿಗಳ ಬಗ್ಗೆ ಚರ್ಚೆ ನಡೆಯಲಿದೆ. ಸಿಂಧಗಿ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಫೈಟ್ ಶುರುವಾಗಿದೆ. 

ಬೆಂಗಳೂರು (ಅ. 01): ನಾಯಕತ್ವ ಬದಲಾವಣೆ ಬಳಿಕ ಬಿಜೆಪಿ ನಾಯಕರಿಗೆ ಮೊದಲ ಅಗ್ನಿಪರೀಕ್ಷೆ ಎದುರಾಗಿದೆ. ಅ. 03 ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ ಕರೆಯಲಾಗಿದೆ. ಹಾನಗಲ್, ಸಿಂಧಗಿ ಟಿಕೆಟ್ ಆಕಾಂಕ್ಷಿಗಳ ಬಗ್ಗೆ ಚರ್ಚೆ ನಡೆಯಲಿದೆ.

ಸಿಂಧಗಿ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಫೈಟ್ ಶುರುವಾಗಿದೆ. ರಮೇಶ್ ಬೂಸನೂರಿಗೆ ಟಿಕೆಟ್ ಕೊಡುವುದು ಬಹುತೇಕ ನಿಚ್ಚಳವಾಗಿದೆ. ಯಾರಿಗೆ ಟಿಕೆಟ್ ಕೊಟ್ರೂ ಬೇಸರ ಇಲ್ಲ. ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂದು ರಮೇಶ್ ಬೂಸನೂರು ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!