ಕೊರೋನಾ ಟೆಸ್ಟ್ ಮಾಡ್ಬೇಡಿ: ಅಡ್ಡಿಪಡಿಸಿದ ಬಿಜೆಪಿ ನಾಯಕಿ!

ಕೊರೋನಾ ಟೆಸ್ಟ್ ಮಾಡ್ಬೇಡಿ: ಅಡ್ಡಿಪಡಿಸಿದ ಬಿಜೆಪಿ ನಾಯಕಿ!

Published : May 13, 2020, 02:34 PM IST

ಕೊರೋನಾ ಟೆಸ್ಟ್ ಮಾಡಲು ಬಂದ ಸಿಬ್ಬಂದಿಗೆ, ತಮ್ಮ ವಾರ್ಡ್‌ನಲ್ಲಿ ಕೊರೋನಾ ಪರೀಕ್ಷೆ ಮಾಡಿಸುವುದು ಬೇಡ ಎನ್ನುವ ಮೂಲಕ ಬಿಜೆಪಿ ಕಾರ್ಪೋರೇಟರ್ ಶಶಿಕಲಾ ವಿವಾದಕ್ಕೀಡಾಗಿದ್ದಾರೆ.

ಬೆಂಗಲೂರು(ಮೇ.13): ಕೊರೋನಾ ಟೆಸ್ಟ್ ಮಾಡಲು ಬಂದ ಸಿಬ್ಬಂದಿಗೆ, ತಮ್ಮ ವಾರ್ಡ್‌ನಲ್ಲಿ ಕೊರೋನಾ ಪರೀಕ್ಷೆ ಮಾಡಿಸುವುದು ಬೇಡ ಎನ್ನುವ ಮೂಲಕ ಬಿಜೆಪಿ ಕಾರ್ಪೋರೇಟರ್ ಶಶಿಕಲಾ ವಿವಾದಕ್ಕೀಡಾಗಿದ್ದಾರೆ.

ಹೌದು ಬೆಂಗಳೂರಿನ ಕೊರೋನಾ ಹಾಟ್‌ಸ್ಟಾಟ್ ಪಾದರಾಯನಪುರ ಪಕ್ಕದ ವಾರ್ಟ್‌, ರಾಯ್ಪುರ ಆರೋಗ್ಯ ಕೇಂದ್ರದಲ್ಲಿ ಕೊರೋನಾ ಟೆಸ್ಟ್ ಮಾಡುವುದಕ್ಕೆ ಇಲ್ಲಿನ ಬಿಜೆಪಿ ಕಾರ್ಪೋರೇಟರ್ ಶಶಿಕಲಾ ಅಡ್ಡಿಪಡಿಸಿದ್ದಾರೆ.

ಇನ್ನು ಈ ಸಂಬಂಧ ಪ್ರಶ್ನಿಸಿದಾಗ ಸ್ಪಷ್ಟನೆ ನಿಡಿರುವ ಬಿಜೆಪಿ ನಾಯಕಿ ಶಶಿಕಲಾ, ರಾಯ್ಪುರ ವಾರ್ಡ್‌ನ ಸೇ. 80ರಷ್ಟು ಮಂದಿ ಪೌರ ಕಾರ್ಮಿಕರು. ಒಂದು ವೇಳೆ ಇಲ್ಲಿ ಟೆಸ್ಟ್ ನಡೆಸಿದರೆ ಅಥವಾ ಪಾಸಿಟಿವ್ ಕೇಸ್ ದಾಖಲಾದರೆ ಇಡೀ ಬೆಂಗಳೂರಿಗೆ ಕೊರೋನಾ ಹರಡುವ ಸಾಧ್ಯತೆ ಇದೆ ಎಂದಿದ್ದಾರೆ. ಅಲ್ಲದೇ ತಾನು ಪಾದರಾಯನಪುರದ ಜನರು ರಾಯ್ಪುರದ ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿಸುವುದಕ್ಕೆ ಅಡ್ಡಿಪಡಿಸುತ್ತಿರುವುದು. ನಮ್ಮ ವಾರ್ಡ್‌ನ ಜನರು ಕೊರೋನಾ ಟೆಸ್ಟ್ ಮಾಡಿಸುವುದರಲ್ಲಿ ಅರ್ಭಯಂತರವಿಲ್ಲ ಎಂದಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!