ಕೊರೋನಾ ಟೆಸ್ಟ್ ಮಾಡ್ಬೇಡಿ: ಅಡ್ಡಿಪಡಿಸಿದ ಬಿಜೆಪಿ ನಾಯಕಿ!

ಕೊರೋನಾ ಟೆಸ್ಟ್ ಮಾಡ್ಬೇಡಿ: ಅಡ್ಡಿಪಡಿಸಿದ ಬಿಜೆಪಿ ನಾಯಕಿ!

Published : May 13, 2020, 02:34 PM IST

ಕೊರೋನಾ ಟೆಸ್ಟ್ ಮಾಡಲು ಬಂದ ಸಿಬ್ಬಂದಿಗೆ, ತಮ್ಮ ವಾರ್ಡ್‌ನಲ್ಲಿ ಕೊರೋನಾ ಪರೀಕ್ಷೆ ಮಾಡಿಸುವುದು ಬೇಡ ಎನ್ನುವ ಮೂಲಕ ಬಿಜೆಪಿ ಕಾರ್ಪೋರೇಟರ್ ಶಶಿಕಲಾ ವಿವಾದಕ್ಕೀಡಾಗಿದ್ದಾರೆ.

ಬೆಂಗಲೂರು(ಮೇ.13): ಕೊರೋನಾ ಟೆಸ್ಟ್ ಮಾಡಲು ಬಂದ ಸಿಬ್ಬಂದಿಗೆ, ತಮ್ಮ ವಾರ್ಡ್‌ನಲ್ಲಿ ಕೊರೋನಾ ಪರೀಕ್ಷೆ ಮಾಡಿಸುವುದು ಬೇಡ ಎನ್ನುವ ಮೂಲಕ ಬಿಜೆಪಿ ಕಾರ್ಪೋರೇಟರ್ ಶಶಿಕಲಾ ವಿವಾದಕ್ಕೀಡಾಗಿದ್ದಾರೆ.

ಹೌದು ಬೆಂಗಳೂರಿನ ಕೊರೋನಾ ಹಾಟ್‌ಸ್ಟಾಟ್ ಪಾದರಾಯನಪುರ ಪಕ್ಕದ ವಾರ್ಟ್‌, ರಾಯ್ಪುರ ಆರೋಗ್ಯ ಕೇಂದ್ರದಲ್ಲಿ ಕೊರೋನಾ ಟೆಸ್ಟ್ ಮಾಡುವುದಕ್ಕೆ ಇಲ್ಲಿನ ಬಿಜೆಪಿ ಕಾರ್ಪೋರೇಟರ್ ಶಶಿಕಲಾ ಅಡ್ಡಿಪಡಿಸಿದ್ದಾರೆ.

ಇನ್ನು ಈ ಸಂಬಂಧ ಪ್ರಶ್ನಿಸಿದಾಗ ಸ್ಪಷ್ಟನೆ ನಿಡಿರುವ ಬಿಜೆಪಿ ನಾಯಕಿ ಶಶಿಕಲಾ, ರಾಯ್ಪುರ ವಾರ್ಡ್‌ನ ಸೇ. 80ರಷ್ಟು ಮಂದಿ ಪೌರ ಕಾರ್ಮಿಕರು. ಒಂದು ವೇಳೆ ಇಲ್ಲಿ ಟೆಸ್ಟ್ ನಡೆಸಿದರೆ ಅಥವಾ ಪಾಸಿಟಿವ್ ಕೇಸ್ ದಾಖಲಾದರೆ ಇಡೀ ಬೆಂಗಳೂರಿಗೆ ಕೊರೋನಾ ಹರಡುವ ಸಾಧ್ಯತೆ ಇದೆ ಎಂದಿದ್ದಾರೆ. ಅಲ್ಲದೇ ತಾನು ಪಾದರಾಯನಪುರದ ಜನರು ರಾಯ್ಪುರದ ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿಸುವುದಕ್ಕೆ ಅಡ್ಡಿಪಡಿಸುತ್ತಿರುವುದು. ನಮ್ಮ ವಾರ್ಡ್‌ನ ಜನರು ಕೊರೋನಾ ಟೆಸ್ಟ್ ಮಾಡಿಸುವುದರಲ್ಲಿ ಅರ್ಭಯಂತರವಿಲ್ಲ ಎಂದಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!