ಕೊರೋನಾ ಟೆಸ್ಟ್ ಮಾಡ್ಬೇಡಿ: ಅಡ್ಡಿಪಡಿಸಿದ ಬಿಜೆಪಿ ನಾಯಕಿ!

ಕೊರೋನಾ ಟೆಸ್ಟ್ ಮಾಡ್ಬೇಡಿ: ಅಡ್ಡಿಪಡಿಸಿದ ಬಿಜೆಪಿ ನಾಯಕಿ!

Published : May 13, 2020, 02:34 PM IST

ಕೊರೋನಾ ಟೆಸ್ಟ್ ಮಾಡಲು ಬಂದ ಸಿಬ್ಬಂದಿಗೆ, ತಮ್ಮ ವಾರ್ಡ್‌ನಲ್ಲಿ ಕೊರೋನಾ ಪರೀಕ್ಷೆ ಮಾಡಿಸುವುದು ಬೇಡ ಎನ್ನುವ ಮೂಲಕ ಬಿಜೆಪಿ ಕಾರ್ಪೋರೇಟರ್ ಶಶಿಕಲಾ ವಿವಾದಕ್ಕೀಡಾಗಿದ್ದಾರೆ.

ಬೆಂಗಲೂರು(ಮೇ.13): ಕೊರೋನಾ ಟೆಸ್ಟ್ ಮಾಡಲು ಬಂದ ಸಿಬ್ಬಂದಿಗೆ, ತಮ್ಮ ವಾರ್ಡ್‌ನಲ್ಲಿ ಕೊರೋನಾ ಪರೀಕ್ಷೆ ಮಾಡಿಸುವುದು ಬೇಡ ಎನ್ನುವ ಮೂಲಕ ಬಿಜೆಪಿ ಕಾರ್ಪೋರೇಟರ್ ಶಶಿಕಲಾ ವಿವಾದಕ್ಕೀಡಾಗಿದ್ದಾರೆ.

ಹೌದು ಬೆಂಗಳೂರಿನ ಕೊರೋನಾ ಹಾಟ್‌ಸ್ಟಾಟ್ ಪಾದರಾಯನಪುರ ಪಕ್ಕದ ವಾರ್ಟ್‌, ರಾಯ್ಪುರ ಆರೋಗ್ಯ ಕೇಂದ್ರದಲ್ಲಿ ಕೊರೋನಾ ಟೆಸ್ಟ್ ಮಾಡುವುದಕ್ಕೆ ಇಲ್ಲಿನ ಬಿಜೆಪಿ ಕಾರ್ಪೋರೇಟರ್ ಶಶಿಕಲಾ ಅಡ್ಡಿಪಡಿಸಿದ್ದಾರೆ.

ಇನ್ನು ಈ ಸಂಬಂಧ ಪ್ರಶ್ನಿಸಿದಾಗ ಸ್ಪಷ್ಟನೆ ನಿಡಿರುವ ಬಿಜೆಪಿ ನಾಯಕಿ ಶಶಿಕಲಾ, ರಾಯ್ಪುರ ವಾರ್ಡ್‌ನ ಸೇ. 80ರಷ್ಟು ಮಂದಿ ಪೌರ ಕಾರ್ಮಿಕರು. ಒಂದು ವೇಳೆ ಇಲ್ಲಿ ಟೆಸ್ಟ್ ನಡೆಸಿದರೆ ಅಥವಾ ಪಾಸಿಟಿವ್ ಕೇಸ್ ದಾಖಲಾದರೆ ಇಡೀ ಬೆಂಗಳೂರಿಗೆ ಕೊರೋನಾ ಹರಡುವ ಸಾಧ್ಯತೆ ಇದೆ ಎಂದಿದ್ದಾರೆ. ಅಲ್ಲದೇ ತಾನು ಪಾದರಾಯನಪುರದ ಜನರು ರಾಯ್ಪುರದ ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿಸುವುದಕ್ಕೆ ಅಡ್ಡಿಪಡಿಸುತ್ತಿರುವುದು. ನಮ್ಮ ವಾರ್ಡ್‌ನ ಜನರು ಕೊರೋನಾ ಟೆಸ್ಟ್ ಮಾಡಿಸುವುದರಲ್ಲಿ ಅರ್ಭಯಂತರವಿಲ್ಲ ಎಂದಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!