ಬೈ ಎಲೆಕ್ಷನ್ ಸೋಲಿನ ಬಳಿಕ ಬಿಜೆಪಿ ಅಲರ್ಟ್, ಇಂದು ಪದಾಧಿಕಾರಿಗಳ ಸಭೆ

ಬೈ ಎಲೆಕ್ಷನ್ ಸೋಲಿನ ಬಳಿಕ ಬಿಜೆಪಿ ಅಲರ್ಟ್, ಇಂದು ಪದಾಧಿಕಾರಿಗಳ ಸಭೆ

Published : Nov 09, 2021, 12:25 PM ISTUpdated : Nov 09, 2021, 12:53 PM IST

ಪಕ್ಷದ ಸಂಘಟನೆ ಬಲಗೊಳಿಸುವುದೂ ಸೇರಿದಂತೆ ಮುಂಬರುವ ವಿವಿಧ ಚನಾವಣೆಗಳಿಗೆ ಸಿದ್ಧತೆ ಆರಂಭಿಸುವ ಕುರಿತಂತೆ ಇಂದು ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ.
 

ಬೆಂಗಳೂರು (ನ. 09):  ಪಕ್ಷದ ಸಂಘಟನೆ ಬಲಗೊಳಿಸುವುದೂ ಸೇರಿದಂತೆ ಮುಂಬರುವ ವಿವಿಧ ಚನಾವಣೆಗಳಿಗೆ ಸಿದ್ಧತೆ ಆರಂಭಿಸುವ ಕುರಿತಂತೆ ಇಂದು ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ.

 ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಸೇರಿದಂತೆ ವಿವಿಧ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಮುಂಬರುವ ಜನವರಿಯಲ್ಲಿ ವಿಧಾನಪರಿಷತ್ತಿನ 25 ಕ್ಷೇತ್ರಗಳ ಚುನಾವಣೆ ಎದುರಾಗಲಿದೆ. ಜೊತೆಗೆ ಬಿಬಿಎಂಪಿ ಚುನಾವಣೆ ನಡೆಸುವ ಕುರಿತಂತೆ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆಗೆ ಬರುವ ನಿರೀಕ್ಷೆಯಿದೆ. ಜತೆಗೆ ಪಕ್ಷ ಸಂಘಟನೆ ಉದ್ದೇಶದಿಂದ ಪಕ್ಷದ ನಾಲ್ಕು ತಂಡಗಳು ಇದೇ ತಿಂಗಳ 19ರಿಂದ ರಾಜ್ಯ ಪ್ರವಾಸ ಕೈಗೊಂಡು ‘ಜನಸ್ವರಾಜ್‌ ಸಮಾವೇಶ’ಗಳನ್ನು ನಡೆಸಲಿದೆ. ಈ ಸಮಾವೇಶವನ್ನು ಯಶಸ್ವಿಗೊಳಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಲಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more