ಬೈ ಎಲೆಕ್ಷನ್ ಸೋಲಿನ ಬಳಿಕ ಬಿಜೆಪಿ ಅಲರ್ಟ್, ಇಂದು ಪದಾಧಿಕಾರಿಗಳ ಸಭೆ

ಬೈ ಎಲೆಕ್ಷನ್ ಸೋಲಿನ ಬಳಿಕ ಬಿಜೆಪಿ ಅಲರ್ಟ್, ಇಂದು ಪದಾಧಿಕಾರಿಗಳ ಸಭೆ

Published : Nov 09, 2021, 12:25 PM ISTUpdated : Nov 09, 2021, 12:53 PM IST

ಪಕ್ಷದ ಸಂಘಟನೆ ಬಲಗೊಳಿಸುವುದೂ ಸೇರಿದಂತೆ ಮುಂಬರುವ ವಿವಿಧ ಚನಾವಣೆಗಳಿಗೆ ಸಿದ್ಧತೆ ಆರಂಭಿಸುವ ಕುರಿತಂತೆ ಇಂದು ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ.
 

ಬೆಂಗಳೂರು (ನ. 09):  ಪಕ್ಷದ ಸಂಘಟನೆ ಬಲಗೊಳಿಸುವುದೂ ಸೇರಿದಂತೆ ಮುಂಬರುವ ವಿವಿಧ ಚನಾವಣೆಗಳಿಗೆ ಸಿದ್ಧತೆ ಆರಂಭಿಸುವ ಕುರಿತಂತೆ ಇಂದು ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ.

 ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಸೇರಿದಂತೆ ವಿವಿಧ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಮುಂಬರುವ ಜನವರಿಯಲ್ಲಿ ವಿಧಾನಪರಿಷತ್ತಿನ 25 ಕ್ಷೇತ್ರಗಳ ಚುನಾವಣೆ ಎದುರಾಗಲಿದೆ. ಜೊತೆಗೆ ಬಿಬಿಎಂಪಿ ಚುನಾವಣೆ ನಡೆಸುವ ಕುರಿತಂತೆ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆಗೆ ಬರುವ ನಿರೀಕ್ಷೆಯಿದೆ. ಜತೆಗೆ ಪಕ್ಷ ಸಂಘಟನೆ ಉದ್ದೇಶದಿಂದ ಪಕ್ಷದ ನಾಲ್ಕು ತಂಡಗಳು ಇದೇ ತಿಂಗಳ 19ರಿಂದ ರಾಜ್ಯ ಪ್ರವಾಸ ಕೈಗೊಂಡು ‘ಜನಸ್ವರಾಜ್‌ ಸಮಾವೇಶ’ಗಳನ್ನು ನಡೆಸಲಿದೆ. ಈ ಸಮಾವೇಶವನ್ನು ಯಶಸ್ವಿಗೊಳಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಲಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more