Jun 8, 2021, 5:43 PM IST
ಬೆಂಗಳೂರು (ಜೂ. 08): 'ಬಿಜೆಪಿ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ. ಯಾವುದೇ ಸಂದರ್ಭದಲ್ಲೂ ಚುನಾವಣೆ ನಡೆದರೂ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು : IAS ಅಧಿಕಾರಿಗಳ ಕಿತ್ತಾಟಕ್ಕೆ ಶಾಸಕ, ಸಂಸದರೇ ಕಾರಣ: ಸಿದ್ದರಾಮಯ್ಯ