ಮೀಸಲಾತಿಗೆ ಮತ್ತೊಂದು ಸಮುದಾಯ ಹೋರಾಟಕ್ಕೆ ಸಿದ್ಧ: ಸಿಎಂಗೆ ಶುರುವಾಯ್ತು ಸಂಕಷ್ಟ

ಮೀಸಲಾತಿಗೆ ಮತ್ತೊಂದು ಸಮುದಾಯ ಹೋರಾಟಕ್ಕೆ ಸಿದ್ಧ: ಸಿಎಂಗೆ ಶುರುವಾಯ್ತು ಸಂಕಷ್ಟ

Published : Feb 18, 2021, 04:22 PM IST

ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ರೆ, ಇತ್ತ ಬಿಜೆಪಿ ಸರ್ಕಾರಕ್ಕೆ ಟೆನ್ಷನ್ ಶುರುವಾಗಿದೆ.

ಬೆಂಗಳೂರು, (ಪೆ.18): ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ರೆ, ಇತ್ತ ಬಿಜೆಪಿ ಸರ್ಕಾರಕ್ಕೆ ಟೆನ್ಷನ್ ಶುರುವಾಗಿದೆ.

ವಿವಿಧ ಸಮುದಾಯಗಳ ಮೀಸಲಾತಿ ಹೋರಾಟದ ಹೊತ್ತಲ್ಲೇ ಸಿಎಂಗೆ ಮತ್ತೊಂದು ಬಿಗ್ ಶಾಕ್

ಹೌದು...ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ಮೀಸಲಾತಿಯದ್ದೇ ತಲೆನೋವು ತಂದಿಟ್ಟಿದೆ. ಕುರುಬ, ಪಂಚಮಸಾಲಿ, ವಾಲ್ಮೀಕಿ ಬೆನ್ನಲ್ಲೇ ಇದೀಗ ಮತ್ತೊಂದು ಸಮುದಾಯ ಹೋರಾಟಕ್ಕೆ ಸಿದ್ಧವಾಗುತ್ತಿದೆ.  

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!