Karnataka Cabinet Expansion: ಸಂಪುಟ ಪುನಾರಚನೆಗೆ ಹೈಕಮಾಂಡ್‌ ಅಸ್ತು: ಬೊಮ್ಮಾಯಿಗೆ ನಡ್ಡಾ ಬುಲಾವ್

Karnataka Cabinet Expansion: ಸಂಪುಟ ಪುನಾರಚನೆಗೆ ಹೈಕಮಾಂಡ್‌ ಅಸ್ತು: ಬೊಮ್ಮಾಯಿಗೆ ನಡ್ಡಾ ಬುಲಾವ್

Published : Apr 19, 2022, 09:26 AM ISTUpdated : Apr 19, 2022, 09:28 AM IST

*  ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಬಿಗ್‌ ಶಾಕ್‌
*  ಸಿಲಿಕಾನ್‌ ಸಿಟಿಯಲ್ಲಿ ನಿರಂತರ ಮಳೆಯಿಂದ ಜನ ಹೈರಾಣು
*  ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ

ಬೆಂಗಳೂರು(ಏ.19):   ಮಠಗಳೂ ಅನುದಾನ ಪಡೆಯಲು ಸರ್ಕಾರಕ್ಕೆ 30% ಕಮಿಷನ್‌ ಕೊಡಬೇಕು ಅಂತ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಸ್ವಾಮೀಜಿ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯಾವ ಮಠಾಧೀಶರು ಎಷ್ಟು ಪರ್ಸೆಂಟ್‌ ಕಮಿಷನ್‌ ಕೊಟ್ಟಿದ್ದಾರೆ ಅನ್ನುವ ಬಗ್ಗೆ ದಾಖಲೆ ಕೊಡಲಿ ತನಿಖೆ ಮಾಡುತ್ತೇವೆ ಅಂತ ಹೇಳಿದ್ದಾರೆ.
* ಮಠಗಳ ಅನುದಾನದಲ್ಲೂ ಕಮಿಷನ್‌ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಬಿಜೆಪಿ ಸರ್ಕಾರ ನಾಚಿಕೆಗೇಡಿನ ಸರ್ಕಾರವಾಗಿದೆ ಅಂತ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇವಲ ಕಥೆ ಹೇಳೋ ಕೆಲ್ಸ ಆಗ್ಬಾರದು: ಗೃಹ ಸಚಿವರ ವಿರುದ್ಧ ಯತ್ನಾಳ್ ಕಿಡಿ

* ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಬಿಗ್‌ ಶಾಕ್‌, ಜನರಿಗೆ ಲೋಡ್‌ ಶೆಡ್ಡಿಂಗ್‌ ಬರೆ ಎಳೆಯಲಾಗಿದೆ.
* ಸಂಪುಟ ಪುನಾರಚನೆಗೆ ನಡ್ಡಾ ಅಸ್ತು ಎಂದಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನಡ್ಡಾ ಬುಲಾವ್‌
* ಸಿಲಿಕಾನ್‌ ಸಿಟಿಯಲ್ಲಿ ನಿರಂತರ ಮಳೆಯಿಂದ ಜನ ಹೈರಾಣಾಗಿದ್ದಾರೆ. ಭಾರೀ ಮಳೆಗೆ ಮರಗಳು ಧರೆಗುರುಳಿವೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more