Karnataka Cabinet Expansion: ಸಂಪುಟ ಪುನಾರಚನೆಗೆ ಹೈಕಮಾಂಡ್‌ ಅಸ್ತು: ಬೊಮ್ಮಾಯಿಗೆ ನಡ್ಡಾ ಬುಲಾವ್

Karnataka Cabinet Expansion: ಸಂಪುಟ ಪುನಾರಚನೆಗೆ ಹೈಕಮಾಂಡ್‌ ಅಸ್ತು: ಬೊಮ್ಮಾಯಿಗೆ ನಡ್ಡಾ ಬುಲಾವ್

Published : Apr 19, 2022, 09:26 AM ISTUpdated : Apr 19, 2022, 09:28 AM IST

*  ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಬಿಗ್‌ ಶಾಕ್‌
*  ಸಿಲಿಕಾನ್‌ ಸಿಟಿಯಲ್ಲಿ ನಿರಂತರ ಮಳೆಯಿಂದ ಜನ ಹೈರಾಣು
*  ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ

ಬೆಂಗಳೂರು(ಏ.19):   ಮಠಗಳೂ ಅನುದಾನ ಪಡೆಯಲು ಸರ್ಕಾರಕ್ಕೆ 30% ಕಮಿಷನ್‌ ಕೊಡಬೇಕು ಅಂತ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಸ್ವಾಮೀಜಿ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯಾವ ಮಠಾಧೀಶರು ಎಷ್ಟು ಪರ್ಸೆಂಟ್‌ ಕಮಿಷನ್‌ ಕೊಟ್ಟಿದ್ದಾರೆ ಅನ್ನುವ ಬಗ್ಗೆ ದಾಖಲೆ ಕೊಡಲಿ ತನಿಖೆ ಮಾಡುತ್ತೇವೆ ಅಂತ ಹೇಳಿದ್ದಾರೆ.
* ಮಠಗಳ ಅನುದಾನದಲ್ಲೂ ಕಮಿಷನ್‌ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಬಿಜೆಪಿ ಸರ್ಕಾರ ನಾಚಿಕೆಗೇಡಿನ ಸರ್ಕಾರವಾಗಿದೆ ಅಂತ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇವಲ ಕಥೆ ಹೇಳೋ ಕೆಲ್ಸ ಆಗ್ಬಾರದು: ಗೃಹ ಸಚಿವರ ವಿರುದ್ಧ ಯತ್ನಾಳ್ ಕಿಡಿ

* ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಬಿಗ್‌ ಶಾಕ್‌, ಜನರಿಗೆ ಲೋಡ್‌ ಶೆಡ್ಡಿಂಗ್‌ ಬರೆ ಎಳೆಯಲಾಗಿದೆ.
* ಸಂಪುಟ ಪುನಾರಚನೆಗೆ ನಡ್ಡಾ ಅಸ್ತು ಎಂದಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನಡ್ಡಾ ಬುಲಾವ್‌
* ಸಿಲಿಕಾನ್‌ ಸಿಟಿಯಲ್ಲಿ ನಿರಂತರ ಮಳೆಯಿಂದ ಜನ ಹೈರಾಣಾಗಿದ್ದಾರೆ. ಭಾರೀ ಮಳೆಗೆ ಮರಗಳು ಧರೆಗುರುಳಿವೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more