ರಾಜಾಹುಲಿ ಬೇಟೆಗೆ ಬಿಜೆಪಿ ತ್ರಿಮೂರ್ತಿಗಳ ಸೈಲೆಂಟ್ ಸ್ಕೆಚ್..!

ರಾಜಾಹುಲಿ ಬೇಟೆಗೆ ಬಿಜೆಪಿ ತ್ರಿಮೂರ್ತಿಗಳ ಸೈಲೆಂಟ್ ಸ್ಕೆಚ್..!

Published : May 30, 2020, 06:06 PM IST

ಭೋಜನಕೂಟದ ನೆಪದಲ್ಲಿ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ಬೆಳಗಾವಿಯ ಹಿರಿಯ ಶಾಸಕ ಉಮೇಶ್ ಕತ್ತಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿ ಶಾಸಕರು ನಡೆಸಿದ ಸಭೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರಿಗೆ, ಪಕ್ಷದ ವರಿಷ್ಠರಿಗೆ ತಲೆ ನೋವು ತಂದಿದೆ. ಕೊರೋನಾ ಸಂಕಷ್ಟದಿಂದ ಉದ್ಭವಿಸಿರುವ ಪರಿಸ್ಥಿತಿ ನಿಭಾಯಿಸುವಲ್ಲಿ ಬಿಎಸ್‌ವೈ ಬ್ಯುಸಿಯಾಗಿದ್ದರೆ ಇನ್ನೊಂದೆಡೆ ಅತೃಪ್ತರ ಭಿನ್ನಮತವನ್ನು ಶಮನಗೊಳಿಸುವ ಸವಾಲು ಎದುರಾಗಿದೆ. 

ಭೋಜನಕೂಟದ ನೆಪದಲ್ಲಿ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ಬೆಳಗಾವಿಯ ಹಿರಿಯ ಶಾಸಕ ಉಮೇಶ್ ಕತ್ತಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿ ಶಾಸಕರು ನಡೆಸಿದ ಸಭೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರಿಗೆ, ಪಕ್ಷದ ವರಿಷ್ಠರಿಗೆ ತಲೆ ನೋವು ತಂದಿದೆ. 

ಕೊರೋನಾ ಸಂಕಷ್ಟದಿಂದ ಉದ್ಭವಿಸಿರುವ ಪರಿಸ್ಥಿತಿ ನಿಭಾಯಿಸುವಲ್ಲಿ ಬಿಎಸ್‌ವೈ ಬ್ಯುಸಿಯಾಗಿದ್ದರೆ ಇನ್ನೊಂದೆಡೆ ಅತೃಪ್ತರ ಭಿನ್ನಮತವನ್ನು ಶಮನಗೊಳಿಸುವ ಸವಾಲು ಎದುರಾಗಿದೆ. 
ಮುಂದಿನ ದಿನಗಳಲ್ಲಿ ಹಂತಹಂತವಾಗಿ ಶಾಸಕರನ್ನು ವೈಯಕ್ತಿಕವಾಗಿ ಕರೆದು ಅವರ ಅಹವಾಲುಗಳನ್ನು ಆಲಿಸುವುದರ ಜೊತೆಗೆ ಸಾಧ್ಯವಾದಷ್ಟು ಅವರವರ ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಣಕಾಸಿನ ಲಭ್ಯತೆ ಆಧಾರದ ಮೇಲೆ ಅನುದಾನ ನೀಡುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. 

ಇದ್ದಕ್ಕಿದ್ದಂತೆ ಕೇಸರಿ ಪಾಳಯದಲ್ಲಿ ಭಿನ್ನಮತ ಭುಗಿಲೇಳಲು ಕಾರಣವೇನು? ಈ ಭಿನ್ನಮತವನ್ನು ಬಿಎಸ್‌ವೈ ಹೇಗೆ ನಿಭಾಯಿಸುತ್ತಾರೆ? ಇಲ್ಲಿದೆ ಇನ್‌ಸೈಡ್ ಸ್ಟೋರಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!