ರಾಜಾಹುಲಿ ಬೇಟೆಗೆ ಬಿಜೆಪಿ ತ್ರಿಮೂರ್ತಿಗಳ ಸೈಲೆಂಟ್ ಸ್ಕೆಚ್..!

ರಾಜಾಹುಲಿ ಬೇಟೆಗೆ ಬಿಜೆಪಿ ತ್ರಿಮೂರ್ತಿಗಳ ಸೈಲೆಂಟ್ ಸ್ಕೆಚ್..!

Published : May 30, 2020, 06:06 PM IST

ಭೋಜನಕೂಟದ ನೆಪದಲ್ಲಿ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ಬೆಳಗಾವಿಯ ಹಿರಿಯ ಶಾಸಕ ಉಮೇಶ್ ಕತ್ತಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿ ಶಾಸಕರು ನಡೆಸಿದ ಸಭೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರಿಗೆ, ಪಕ್ಷದ ವರಿಷ್ಠರಿಗೆ ತಲೆ ನೋವು ತಂದಿದೆ. ಕೊರೋನಾ ಸಂಕಷ್ಟದಿಂದ ಉದ್ಭವಿಸಿರುವ ಪರಿಸ್ಥಿತಿ ನಿಭಾಯಿಸುವಲ್ಲಿ ಬಿಎಸ್‌ವೈ ಬ್ಯುಸಿಯಾಗಿದ್ದರೆ ಇನ್ನೊಂದೆಡೆ ಅತೃಪ್ತರ ಭಿನ್ನಮತವನ್ನು ಶಮನಗೊಳಿಸುವ ಸವಾಲು ಎದುರಾಗಿದೆ. 

ಭೋಜನಕೂಟದ ನೆಪದಲ್ಲಿ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ಬೆಳಗಾವಿಯ ಹಿರಿಯ ಶಾಸಕ ಉಮೇಶ್ ಕತ್ತಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿ ಶಾಸಕರು ನಡೆಸಿದ ಸಭೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರಿಗೆ, ಪಕ್ಷದ ವರಿಷ್ಠರಿಗೆ ತಲೆ ನೋವು ತಂದಿದೆ. 

ಕೊರೋನಾ ಸಂಕಷ್ಟದಿಂದ ಉದ್ಭವಿಸಿರುವ ಪರಿಸ್ಥಿತಿ ನಿಭಾಯಿಸುವಲ್ಲಿ ಬಿಎಸ್‌ವೈ ಬ್ಯುಸಿಯಾಗಿದ್ದರೆ ಇನ್ನೊಂದೆಡೆ ಅತೃಪ್ತರ ಭಿನ್ನಮತವನ್ನು ಶಮನಗೊಳಿಸುವ ಸವಾಲು ಎದುರಾಗಿದೆ. 
ಮುಂದಿನ ದಿನಗಳಲ್ಲಿ ಹಂತಹಂತವಾಗಿ ಶಾಸಕರನ್ನು ವೈಯಕ್ತಿಕವಾಗಿ ಕರೆದು ಅವರ ಅಹವಾಲುಗಳನ್ನು ಆಲಿಸುವುದರ ಜೊತೆಗೆ ಸಾಧ್ಯವಾದಷ್ಟು ಅವರವರ ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಣಕಾಸಿನ ಲಭ್ಯತೆ ಆಧಾರದ ಮೇಲೆ ಅನುದಾನ ನೀಡುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. 

ಇದ್ದಕ್ಕಿದ್ದಂತೆ ಕೇಸರಿ ಪಾಳಯದಲ್ಲಿ ಭಿನ್ನಮತ ಭುಗಿಲೇಳಲು ಕಾರಣವೇನು? ಈ ಭಿನ್ನಮತವನ್ನು ಬಿಎಸ್‌ವೈ ಹೇಗೆ ನಿಭಾಯಿಸುತ್ತಾರೆ? ಇಲ್ಲಿದೆ ಇನ್‌ಸೈಡ್ ಸ್ಟೋರಿ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!