ರಾಜಾಹುಲಿ ಬೇಟೆಗೆ ಬಿಜೆಪಿ ತ್ರಿಮೂರ್ತಿಗಳ ಸೈಲೆಂಟ್ ಸ್ಕೆಚ್..!

ರಾಜಾಹುಲಿ ಬೇಟೆಗೆ ಬಿಜೆಪಿ ತ್ರಿಮೂರ್ತಿಗಳ ಸೈಲೆಂಟ್ ಸ್ಕೆಚ್..!

Published : May 30, 2020, 06:06 PM IST

ಭೋಜನಕೂಟದ ನೆಪದಲ್ಲಿ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ಬೆಳಗಾವಿಯ ಹಿರಿಯ ಶಾಸಕ ಉಮೇಶ್ ಕತ್ತಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿ ಶಾಸಕರು ನಡೆಸಿದ ಸಭೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರಿಗೆ, ಪಕ್ಷದ ವರಿಷ್ಠರಿಗೆ ತಲೆ ನೋವು ತಂದಿದೆ. ಕೊರೋನಾ ಸಂಕಷ್ಟದಿಂದ ಉದ್ಭವಿಸಿರುವ ಪರಿಸ್ಥಿತಿ ನಿಭಾಯಿಸುವಲ್ಲಿ ಬಿಎಸ್‌ವೈ ಬ್ಯುಸಿಯಾಗಿದ್ದರೆ ಇನ್ನೊಂದೆಡೆ ಅತೃಪ್ತರ ಭಿನ್ನಮತವನ್ನು ಶಮನಗೊಳಿಸುವ ಸವಾಲು ಎದುರಾಗಿದೆ. 

ಭೋಜನಕೂಟದ ನೆಪದಲ್ಲಿ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ಬೆಳಗಾವಿಯ ಹಿರಿಯ ಶಾಸಕ ಉಮೇಶ್ ಕತ್ತಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿ ಶಾಸಕರು ನಡೆಸಿದ ಸಭೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರಿಗೆ, ಪಕ್ಷದ ವರಿಷ್ಠರಿಗೆ ತಲೆ ನೋವು ತಂದಿದೆ. 

ಕೊರೋನಾ ಸಂಕಷ್ಟದಿಂದ ಉದ್ಭವಿಸಿರುವ ಪರಿಸ್ಥಿತಿ ನಿಭಾಯಿಸುವಲ್ಲಿ ಬಿಎಸ್‌ವೈ ಬ್ಯುಸಿಯಾಗಿದ್ದರೆ ಇನ್ನೊಂದೆಡೆ ಅತೃಪ್ತರ ಭಿನ್ನಮತವನ್ನು ಶಮನಗೊಳಿಸುವ ಸವಾಲು ಎದುರಾಗಿದೆ. 
ಮುಂದಿನ ದಿನಗಳಲ್ಲಿ ಹಂತಹಂತವಾಗಿ ಶಾಸಕರನ್ನು ವೈಯಕ್ತಿಕವಾಗಿ ಕರೆದು ಅವರ ಅಹವಾಲುಗಳನ್ನು ಆಲಿಸುವುದರ ಜೊತೆಗೆ ಸಾಧ್ಯವಾದಷ್ಟು ಅವರವರ ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಣಕಾಸಿನ ಲಭ್ಯತೆ ಆಧಾರದ ಮೇಲೆ ಅನುದಾನ ನೀಡುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. 

ಇದ್ದಕ್ಕಿದ್ದಂತೆ ಕೇಸರಿ ಪಾಳಯದಲ್ಲಿ ಭಿನ್ನಮತ ಭುಗಿಲೇಳಲು ಕಾರಣವೇನು? ಈ ಭಿನ್ನಮತವನ್ನು ಬಿಎಸ್‌ವೈ ಹೇಗೆ ನಿಭಾಯಿಸುತ್ತಾರೆ? ಇಲ್ಲಿದೆ ಇನ್‌ಸೈಡ್ ಸ್ಟೋರಿ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!