ಬಿಜೆಪಿ ಹೈಕಮಾಂಡ್‌ ಹೊಸ ಸೂತ್ರ, 2 ಬಾರಿ ಗೆದ್ದವರಿಗೆ ಟಿಕೆಟ್ ಮಿಸ್.?

ಬಿಜೆಪಿ ಹೈಕಮಾಂಡ್‌ ಹೊಸ ಸೂತ್ರ, 2 ಬಾರಿ ಗೆದ್ದವರಿಗೆ ಟಿಕೆಟ್ ಮಿಸ್.?

Published : May 01, 2022, 01:14 PM ISTUpdated : May 01, 2022, 02:24 PM IST

ರಾಜ್ಯ ಸಚಿವ ಸಂಪುಟ ಸರ್ಕಸ್‌ಗೆ (Cabinet Expansion) ತೆರೆಮರೆಯಲ್ಲಿ ಚಟುವಟಿಕೆಗಳು ಶುರುವಾಗಿವೆ. ಮುಂದಿನ ಚುನಾವಣೆಯಲ್ಲಿ ಮಹಾ ಬದಲಾವಣೆ ಸಾಧ್ಯತೆ ಇದೆ ಎನ್ನಲಾಗಿದೆ. ದೆಹಲಿ ಪಾಲಿಕೆಯಲ್ಲಿ ಹಾಲಿ ಸದಸ್ಯರಿಗೆ ಟಿಕೆಟ್ ನೀಡಿಲ್ಲ. 

ಬೆಂಗಳೂರು (ಮೇ.01): ರಾಜ್ಯ ಸಚಿವ ಸಂಪುಟ ಸರ್ಕಸ್‌ಗೆ (Cabinet Expansion) ತೆರೆಮರೆಯಲ್ಲಿ ಚಟುವಟಿಕೆಗಳು ಶುರುವಾಗಿವೆ. ಮುಂದಿನ ಚುನಾವಣೆಯಲ್ಲಿ ಮಹಾ ಬದಲಾವಣೆ ಸಾಧ್ಯತೆ ಇದೆ ಎನ್ನಲಾಗಿದೆ. ದೆಹಲಿ ಪಾಲಿಕೆಯಲ್ಲಿ ಹಾಲಿ ಸದಸ್ಯರಿಗೆ ಟಿಕೆಟ್ ನೀಡಿಲ್ಲ. ಗುಜರಾತ್ ಪಾಲಿಕೆಯಲ್ಲೂ ಇದೇ ಸೂತ್ರ ಅನ್ವಯಿಸಲಾಗಿತ್ತು. ಎರಡು ಬಾರಿ ಗೆದ್ದಿರುವವರನ್ನು ನಿವೃತ್ತಿ ಮಾಡಿದ್ದೇವೆ. ಕರ್ನಾಟಕದಲ್ಲಿ ಈ ಬದಲಾವಣೆ ಆಗುವ ಸಾಧ್ಯತೆ ಇದೆ' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿದ್ದಾರೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more