ಬಿಜೆಪಿ ಹೈಕಮಾಂಡ್‌ ಹೊಸ ಸೂತ್ರ, 2 ಬಾರಿ ಗೆದ್ದವರಿಗೆ ಟಿಕೆಟ್ ಮಿಸ್.?

ಬಿಜೆಪಿ ಹೈಕಮಾಂಡ್‌ ಹೊಸ ಸೂತ್ರ, 2 ಬಾರಿ ಗೆದ್ದವರಿಗೆ ಟಿಕೆಟ್ ಮಿಸ್.?

Published : May 01, 2022, 01:14 PM ISTUpdated : May 01, 2022, 02:24 PM IST

ರಾಜ್ಯ ಸಚಿವ ಸಂಪುಟ ಸರ್ಕಸ್‌ಗೆ (Cabinet Expansion) ತೆರೆಮರೆಯಲ್ಲಿ ಚಟುವಟಿಕೆಗಳು ಶುರುವಾಗಿವೆ. ಮುಂದಿನ ಚುನಾವಣೆಯಲ್ಲಿ ಮಹಾ ಬದಲಾವಣೆ ಸಾಧ್ಯತೆ ಇದೆ ಎನ್ನಲಾಗಿದೆ. ದೆಹಲಿ ಪಾಲಿಕೆಯಲ್ಲಿ ಹಾಲಿ ಸದಸ್ಯರಿಗೆ ಟಿಕೆಟ್ ನೀಡಿಲ್ಲ. 

ಬೆಂಗಳೂರು (ಮೇ.01): ರಾಜ್ಯ ಸಚಿವ ಸಂಪುಟ ಸರ್ಕಸ್‌ಗೆ (Cabinet Expansion) ತೆರೆಮರೆಯಲ್ಲಿ ಚಟುವಟಿಕೆಗಳು ಶುರುವಾಗಿವೆ. ಮುಂದಿನ ಚುನಾವಣೆಯಲ್ಲಿ ಮಹಾ ಬದಲಾವಣೆ ಸಾಧ್ಯತೆ ಇದೆ ಎನ್ನಲಾಗಿದೆ. ದೆಹಲಿ ಪಾಲಿಕೆಯಲ್ಲಿ ಹಾಲಿ ಸದಸ್ಯರಿಗೆ ಟಿಕೆಟ್ ನೀಡಿಲ್ಲ. ಗುಜರಾತ್ ಪಾಲಿಕೆಯಲ್ಲೂ ಇದೇ ಸೂತ್ರ ಅನ್ವಯಿಸಲಾಗಿತ್ತು. ಎರಡು ಬಾರಿ ಗೆದ್ದಿರುವವರನ್ನು ನಿವೃತ್ತಿ ಮಾಡಿದ್ದೇವೆ. ಕರ್ನಾಟಕದಲ್ಲಿ ಈ ಬದಲಾವಣೆ ಆಗುವ ಸಾಧ್ಯತೆ ಇದೆ' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more