ದಲಿತ ಸಿಎಂ ಆದ್ರೆ ನನಗೆ ಖುಷಿ ಎಂಬ ಸಿದ್ದರಾಮಯ್ಯ, ಬಿಜೆಪಿ ಟಾಂಗ್..!

ದಲಿತ ಸಿಎಂ ಆದ್ರೆ ನನಗೆ ಖುಷಿ ಎಂಬ ಸಿದ್ದರಾಮಯ್ಯ, ಬಿಜೆಪಿ ಟಾಂಗ್..!

Published : Nov 10, 2021, 02:59 PM IST

'ಸಿದ್ದರಾಮಯ್ಯ ಅವರಿಗೆ ದಲಿತ ಪರ ಕಾಳಜಿ ಇದ್ದರೆ ದಲಿತರೇ ಮುಖ್ಯಮಂತ್ರಿ ಎಂದು ಘೋಷಿಸಿ ಎಂದು ನಾವು ಆಗ್ರಹಿಸಿದ್ದೆವು. ಆದರೆ ಸಿದ್ದರಾಮಯ್ಯ ಇಲ್ಲಿಯೂ ಬುರುಡೆ ಬಿಟ್ಟಿದ್ದಾರೆ. ದಲಿತರು ಸಿಎಂ ಆದರೆ ಸ್ವಾಗತವಂತೆ. ಆದರೆ ಅವರೂ ದಲಿತರಂತೆ ! ಹಾಗಾದರೆ, ಸಿದ್ದರಾಮಯ್ಯ ಏನು ಹೇಳಿದಂತಾಯ್ತು? ಎಂದು ಬಿಜೆಪಿ ಪ್ರಶ್ನಿಸಿದೆ. 

ಬೆಂಗಳೂರು (ನ. 10): ದಲಿತ ಸಿಎಂ ಆದ್ರೆ ನನಗೆ ಖುಷಿ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಬಿಜೆಪಿ ಟಾಂಗ್ ನೀಡಿದೆ. ' ಸಿದ್ದರಾಮಯ್ಯ ಅವರಿಗೆ ದಲಿತ ಪರ ಕಾಳಜಿ ಇದ್ದರೆ ದಲಿತರೇ ಮುಖ್ಯಮಂತ್ರಿ ಎಂದು ಘೋಷಿಸಿ ಎಂದು ನಾವು ಆಗ್ರಹಿಸಿದ್ದೆವು. ಆದರೆ ಸಿದ್ದರಾಮಯ್ಯ ಇಲ್ಲಿಯೂ ಬುರುಡೆ ಬಿಟ್ಟಿದ್ದಾರೆ. ದಲಿತರು ಸಿಎಂ ಆದರೆ ಸ್ವಾಗತವಂತೆ. ಆದರೆ ಅವರೂ ದಲಿತರಂತೆ ! ಹಾಗಾದರೆ, ಸಿದ್ದರಾಮಯ್ಯ ಏನು ಹೇಳಿದಂತಾಯ್ತು? ಎಂದು ಬಿಜೆಪಿ ಪ್ರಶ್ನಿಸಿದೆ. 

ಸಿದ್ದರಾಮಯ್ಯನವರೇ, ನೀವು ಪರೋಕ್ಷವಾಗಿ ಏನನ್ನು ಸ್ಥಾಪಿಸಲು ಹೊರಟಿದ್ದೀರಿ? ದಲಿತ ಸಿಎಂ ಆದರೆ ಖುಷಿ, ನಾನು ದಲಿತನೇ ಎಂದು ಹೇಳುವ ಮೂಲಕ ಮತ್ತೊಮ್ಮೆ ನಾನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪ್ರತಿಪಾದಿಸಿದಂತಾಯ್ತು.  ನಿಮ್ಮ ಈ ಸ್ವಾರ್ಥ ಜನರಿಗೆ ಅರ್ಥವಾಗುವುದಿಲ್ಲ ಎಂದು ಭಾವಿಸಿದ್ದೀರಾ? ಎಂದು ಟಾಂಗ್ ನೀಡಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more