ದಲಿತ ಸಿಎಂ ಆದ್ರೆ ನನಗೆ ಖುಷಿ ಎಂಬ ಸಿದ್ದರಾಮಯ್ಯ, ಬಿಜೆಪಿ ಟಾಂಗ್..!

ದಲಿತ ಸಿಎಂ ಆದ್ರೆ ನನಗೆ ಖುಷಿ ಎಂಬ ಸಿದ್ದರಾಮಯ್ಯ, ಬಿಜೆಪಿ ಟಾಂಗ್..!

Suvarna News   | Asianet News
Published : Nov 10, 2021, 02:59 PM IST

'ಸಿದ್ದರಾಮಯ್ಯ ಅವರಿಗೆ ದಲಿತ ಪರ ಕಾಳಜಿ ಇದ್ದರೆ ದಲಿತರೇ ಮುಖ್ಯಮಂತ್ರಿ ಎಂದು ಘೋಷಿಸಿ ಎಂದು ನಾವು ಆಗ್ರಹಿಸಿದ್ದೆವು. ಆದರೆ ಸಿದ್ದರಾಮಯ್ಯ ಇಲ್ಲಿಯೂ ಬುರುಡೆ ಬಿಟ್ಟಿದ್ದಾರೆ. ದಲಿತರು ಸಿಎಂ ಆದರೆ ಸ್ವಾಗತವಂತೆ. ಆದರೆ ಅವರೂ ದಲಿತರಂತೆ ! ಹಾಗಾದರೆ, ಸಿದ್ದರಾಮಯ್ಯ ಏನು ಹೇಳಿದಂತಾಯ್ತು? ಎಂದು ಬಿಜೆಪಿ ಪ್ರಶ್ನಿಸಿದೆ. 

ಬೆಂಗಳೂರು (ನ. 10): ದಲಿತ ಸಿಎಂ ಆದ್ರೆ ನನಗೆ ಖುಷಿ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಬಿಜೆಪಿ ಟಾಂಗ್ ನೀಡಿದೆ. ' ಸಿದ್ದರಾಮಯ್ಯ ಅವರಿಗೆ ದಲಿತ ಪರ ಕಾಳಜಿ ಇದ್ದರೆ ದಲಿತರೇ ಮುಖ್ಯಮಂತ್ರಿ ಎಂದು ಘೋಷಿಸಿ ಎಂದು ನಾವು ಆಗ್ರಹಿಸಿದ್ದೆವು. ಆದರೆ ಸಿದ್ದರಾಮಯ್ಯ ಇಲ್ಲಿಯೂ ಬುರುಡೆ ಬಿಟ್ಟಿದ್ದಾರೆ. ದಲಿತರು ಸಿಎಂ ಆದರೆ ಸ್ವಾಗತವಂತೆ. ಆದರೆ ಅವರೂ ದಲಿತರಂತೆ ! ಹಾಗಾದರೆ, ಸಿದ್ದರಾಮಯ್ಯ ಏನು ಹೇಳಿದಂತಾಯ್ತು? ಎಂದು ಬಿಜೆಪಿ ಪ್ರಶ್ನಿಸಿದೆ. 

ಸಿದ್ದರಾಮಯ್ಯನವರೇ, ನೀವು ಪರೋಕ್ಷವಾಗಿ ಏನನ್ನು ಸ್ಥಾಪಿಸಲು ಹೊರಟಿದ್ದೀರಿ? ದಲಿತ ಸಿಎಂ ಆದರೆ ಖುಷಿ, ನಾನು ದಲಿತನೇ ಎಂದು ಹೇಳುವ ಮೂಲಕ ಮತ್ತೊಮ್ಮೆ ನಾನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪ್ರತಿಪಾದಿಸಿದಂತಾಯ್ತು.  ನಿಮ್ಮ ಈ ಸ್ವಾರ್ಥ ಜನರಿಗೆ ಅರ್ಥವಾಗುವುದಿಲ್ಲ ಎಂದು ಭಾವಿಸಿದ್ದೀರಾ? ಎಂದು ಟಾಂಗ್ ನೀಡಿದೆ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more