ದಲಿತ ಸಿಎಂ ಆದ್ರೆ ನನಗೆ ಖುಷಿ ಎಂಬ ಸಿದ್ದರಾಮಯ್ಯ, ಬಿಜೆಪಿ ಟಾಂಗ್..!

ದಲಿತ ಸಿಎಂ ಆದ್ರೆ ನನಗೆ ಖುಷಿ ಎಂಬ ಸಿದ್ದರಾಮಯ್ಯ, ಬಿಜೆಪಿ ಟಾಂಗ್..!

Suvarna News   | Asianet News
Published : Nov 10, 2021, 02:59 PM IST

'ಸಿದ್ದರಾಮಯ್ಯ ಅವರಿಗೆ ದಲಿತ ಪರ ಕಾಳಜಿ ಇದ್ದರೆ ದಲಿತರೇ ಮುಖ್ಯಮಂತ್ರಿ ಎಂದು ಘೋಷಿಸಿ ಎಂದು ನಾವು ಆಗ್ರಹಿಸಿದ್ದೆವು. ಆದರೆ ಸಿದ್ದರಾಮಯ್ಯ ಇಲ್ಲಿಯೂ ಬುರುಡೆ ಬಿಟ್ಟಿದ್ದಾರೆ. ದಲಿತರು ಸಿಎಂ ಆದರೆ ಸ್ವಾಗತವಂತೆ. ಆದರೆ ಅವರೂ ದಲಿತರಂತೆ ! ಹಾಗಾದರೆ, ಸಿದ್ದರಾಮಯ್ಯ ಏನು ಹೇಳಿದಂತಾಯ್ತು? ಎಂದು ಬಿಜೆಪಿ ಪ್ರಶ್ನಿಸಿದೆ. 

ಬೆಂಗಳೂರು (ನ. 10): ದಲಿತ ಸಿಎಂ ಆದ್ರೆ ನನಗೆ ಖುಷಿ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಬಿಜೆಪಿ ಟಾಂಗ್ ನೀಡಿದೆ. ' ಸಿದ್ದರಾಮಯ್ಯ ಅವರಿಗೆ ದಲಿತ ಪರ ಕಾಳಜಿ ಇದ್ದರೆ ದಲಿತರೇ ಮುಖ್ಯಮಂತ್ರಿ ಎಂದು ಘೋಷಿಸಿ ಎಂದು ನಾವು ಆಗ್ರಹಿಸಿದ್ದೆವು. ಆದರೆ ಸಿದ್ದರಾಮಯ್ಯ ಇಲ್ಲಿಯೂ ಬುರುಡೆ ಬಿಟ್ಟಿದ್ದಾರೆ. ದಲಿತರು ಸಿಎಂ ಆದರೆ ಸ್ವಾಗತವಂತೆ. ಆದರೆ ಅವರೂ ದಲಿತರಂತೆ ! ಹಾಗಾದರೆ, ಸಿದ್ದರಾಮಯ್ಯ ಏನು ಹೇಳಿದಂತಾಯ್ತು? ಎಂದು ಬಿಜೆಪಿ ಪ್ರಶ್ನಿಸಿದೆ. 

ಸಿದ್ದರಾಮಯ್ಯನವರೇ, ನೀವು ಪರೋಕ್ಷವಾಗಿ ಏನನ್ನು ಸ್ಥಾಪಿಸಲು ಹೊರಟಿದ್ದೀರಿ? ದಲಿತ ಸಿಎಂ ಆದರೆ ಖುಷಿ, ನಾನು ದಲಿತನೇ ಎಂದು ಹೇಳುವ ಮೂಲಕ ಮತ್ತೊಮ್ಮೆ ನಾನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪ್ರತಿಪಾದಿಸಿದಂತಾಯ್ತು.  ನಿಮ್ಮ ಈ ಸ್ವಾರ್ಥ ಜನರಿಗೆ ಅರ್ಥವಾಗುವುದಿಲ್ಲ ಎಂದು ಭಾವಿಸಿದ್ದೀರಾ? ಎಂದು ಟಾಂಗ್ ನೀಡಿದೆ. 

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
Read more