ರಾಜೀನಾಮೆ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ, ಸಿಎಂ ಬೊಮ್ಮಾಯಿಗೆ ಟೆನ್ಷನ್..!

ರಾಜೀನಾಮೆ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ, ಸಿಎಂ ಬೊಮ್ಮಾಯಿಗೆ ಟೆನ್ಷನ್..!

Suvarna News   | Asianet News
Published : Oct 14, 2021, 11:37 AM ISTUpdated : Oct 14, 2021, 12:19 PM IST

 ಸಿಎಂ ಬೊಮ್ಮಾಯಿಗೆ ಮತ್ತೊಂದು ಟೆನ್ಷನ್ ಶುರುವಾಗಿದೆ. ಸಿಎಂ ಬೊಮ್ಮಾಯಿಗೆ ಮತ್ತೊಂದು ರಾಜೀನಾಮೆ ಟೆನ್ಷನ್ ಶುರುವಾಗಿದೆ. ತುರುವೆಕೆರೆ ಶಾಸಕ ಸ್ಥಾನಕ್ಕೆ ಮಸಾಲ ಜಯರಾಂ ರಾಜೀನಾಮೆ ನೀಡುವ ಬೆದರಿಕೆ ಒಡ್ಡಿದ್ದಾರೆ. 
 

ಬೆಂಗಳೂರು (ಅ. 14): ಸಿಎಂ ಬೊಮ್ಮಾಯಿಗೆ ಮತ್ತೊಂದು ಟೆನ್ಷನ್ ಶುರುವಾಗಿದೆ. ಸಿಎಂ ಬೊಮ್ಮಾಯಿಗೆ ಮತ್ತೊಂದು ರಾಜೀನಾಮೆ ಟೆನ್ಷನ್ ಶುರುವಾಗಿದೆ. ತುರುವೆಕೆರೆ ಶಾಸಕ ಸ್ಥಾನಕ್ಕೆ ಮಸಾಲ ಜಯರಾಂ ರಾಜೀನಾಮೆ ನೀಡುವ ಬೆದರಿಕೆ ಒಡ್ಡಿದ್ದಾರೆ. 

'ಒಳ್ಳೆಯ ನಿಗಮ ಮಂಡಳಿ ಕೊಡದಿದ್ರೆ ಪಕ್ಷದಕ್ಕಿ ಇರುವುದಿಲ್ಲ. ನನ್ನ ತಾಳ್ಮೆಗೂ ಮಿತಿ ಇದೆ. ಈ ತಿಂಗಳ ಅಂತ್ಯದವರೆಗೆ ಗಡುವು ಕೊಟ್ಟಿದ್ದೇನೆ. ಕೊಟ್ರೆ ಕೊಡಲಿ. ಇಲ್ಲದಿದ್ರೆ ಏನು ಮಾಡಬೇಕೋ ಮಾಡ್ತೀವಿ' ಎಂದಿದ್ದಾರೆ. 


 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!