ಇಬ್ಬರು ಮಕ್ಕಳನ್ನು ಹೊಂದಿದವರಿಗೆ ಮಾತ್ರ ಸರ್ಕಾರ ಸವಲತ್ತು ನೀಡಬೇಕು: ಭಾರತಿ ಶೆಟ್ಟಿ ಒತ್ತಾಯ

ಇಬ್ಬರು ಮಕ್ಕಳನ್ನು ಹೊಂದಿದವರಿಗೆ ಮಾತ್ರ ಸರ್ಕಾರ ಸವಲತ್ತು ನೀಡಬೇಕು: ಭಾರತಿ ಶೆಟ್ಟಿ ಒತ್ತಾಯ

Published : Mar 28, 2022, 05:23 PM ISTUpdated : Mar 28, 2022, 05:35 PM IST

ಹಿಜಾಬ್ ಆಯ್ತು (Hijab Row)  ವ್ಯಾಪಾರಿ ವಾರ್ (Ban Muslim Traders) ಆಯ್ತು, ಈಗ ಜನಸಂಖ್ಯಾ ನಿಯಂತ್ರಣದ ಕುರಿತು ಚರ್ಚೆಯಾಗುತ್ತಿದೆ.

ಬೆಂಗಳೂರು (ಮಾ. 28): ಹಿಜಾಬ್ ಆಯ್ತು (Hijab Row)  ವ್ಯಾಪಾರಿ ವಾರ್ (Ban Muslim Traders) ಆಯ್ತು, ಈಗ ಜನಸಂಖ್ಯಾ ನಿಯಂತ್ರಣದ ಕುರಿತು ಚರ್ಚೆಯಾಗುತ್ತಿದೆ. 

 'ನಮ್ಮ ದೇಶದಲ್ಲಿ ಜನಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಜನಸಂಖ್ಯಾ ನಿಯಂತ್ರಣಕ್ಕೆ ಸರ್ಕಾರ ಕ್ರಮ ತೆಗೆದುಕೊಂಡರೂ, ನಿರೀಕ್ಷಿತ ಫಲಿತಾಂಶ ಕಾಣಬೇಕಿದೆ. ಸರ್ಕಾರ ನೀಡುವ ಎಲ್ಲಾ ಸೌಕರ್ಯ, ಸವಲತ್ತುಗಳನ್ನು 2 ಮಕ್ಕಳನ್ನು ಹೊಂದಿರುವವರಿಗೆ   ಮಾತ್ರ ನೀಡುವ ಬಗ್ಗೆ ಚಿಂತಿಸಬೇಕು' ಎಂದು ಪರಿಷತ್‌ನಲ್ಲಿ ಬಿಜೆಪಿ ನಾಯಕಿ ಭಾರತಿ ಶೆಟ್ಟಿ ಒತ್ತಾಯಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more