Murugha Shree Case: ಇಷ್ಟು ಕೀಳುಮಟ್ಟಕ್ಕೆ ಇಳೀತಾರೆ ಎಂದು ನಿರೀಕ್ಷಿಸಿರಲಿಲ್ಲ:  ಮೌನ ಮುರಿದ ಬಿಎಸ್‌ವೈ

Murugha Shree Case: ಇಷ್ಟು ಕೀಳುಮಟ್ಟಕ್ಕೆ ಇಳೀತಾರೆ ಎಂದು ನಿರೀಕ್ಷಿಸಿರಲಿಲ್ಲ: ಮೌನ ಮುರಿದ ಬಿಎಸ್‌ವೈ

Published : Nov 08, 2022, 02:28 PM ISTUpdated : Nov 08, 2022, 02:36 PM IST

Murugha Swamy Case: ಮುರುಘಾ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು. ಶ್ರೀಗಳು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರು ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆಂದು ನಿರೀಕ್ಷಿಸಿರಲಿಲ್ಲ ಎಂದು ಬಿಎಸ್‌ವೈ ವಾಗ್ದಾಳಿ ನಡೆಸಿದ್ದಾರೆ. 

ಮುರುಘಾ ಶರಣರಿಂದ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಮೊದಲ ಬಾರಿಗೆ ಶ್ರೀಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮೌನ ಮುರಿದಿದ್ದು, ಸ್ವಾಮೀಜಿಗಳ ವಿರುದ್ಧ ಗುಡುಗಿದ್ದಾರೆ. ಮುರುಘಾ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು. ಶ್ರೀಗಳು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರು ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆಂದು ನಿರೀಕ್ಷಿಸಿರಲಿಲ್ಲ. ಶ್ರೀಗಳ ನಡವಳಿಕೆಯನ್ನು ಎಲ್ಲರೂ ಖಂಡಿಸಬೇಕು ಎಂದು ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಉಡುಪಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more