ಗೌರಿಪಾಳ್ಯ ಚಂದ್ರು ಮರ್ಡರ್‌ ಕೇಸ್‌: ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೊಲೆ ಎಂದ ಸಿ.ಟಿ.ರವಿ!

ಗೌರಿಪಾಳ್ಯ ಚಂದ್ರು ಮರ್ಡರ್‌ ಕೇಸ್‌: ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೊಲೆ ಎಂದ ಸಿ.ಟಿ.ರವಿ!

Published : Apr 06, 2022, 12:50 PM IST

*  ಕನ್ನಡ ಕಾರಣಕ್ಕೆ ಕೊಲೆ ಆಗಿದ್ರೆ ಅವರನ್ನು ಪಾಕಿಸ್ತಾನಕ್ಕೆ ಓಡಿಸಬೇಕು
*  ಉರ್ದು ಬರಲ್ಲ ಎಂದಿದ್ದಕ್ಕೆ ಚಂದ್ರು ಹತ್ಯೆ 
*  ಈ ಕೊಲೆಯ ಹಿಂದೆ ಪ್ರಚೋದನೆ ಇದೆ

ಬೆಂಗಳೂರು(ಏ.06):  ಕನ್ನಡದಲ್ಲಿ ಮಾತನಾಡಿದ್ದಕ್ಕೆ ಚಂದ್ರು ಕೊಲೆ ಮಾಡಲಾಗಿದೆ ಅಂತ ಬಿಜೆಪಿ ರಾಷ್ಟ್ರೀಯ ರಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಈ ಕೊಲೆಯ ಹಿಂದೆ ಪ್ರಚೋದನೆ ಇದೆ. ಕನ್ನಡ ಕಾರಣಕ್ಕೆ ಕೊಲೆ ಆಗಿದ್ರೆ ಅವರನ್ನು ಪಾಕಿಸ್ತಾನಕ್ಕೆ ಓಡಿಸಬೇಕು. ಚುಚ್ಚಿ ಚುಚ್ಚಿ ಕೊಂದಿದ್ದಾರೆ ಎಂದ್ರೆ ಅದರ ಸತ್ಯಾಸತ್ಯತೆ ಹೊರಗೆ ಬರಬೇಕು. ಉರ್ದು ಬರಲ್ಲ ಎಂದಿದ್ದಕ್ಕೆ ಚಂದ್ರುನನ್ನ ಕೊಂದಿದ್ದಾರೆ ಸಿ.ಟಿ. ರವಿ ಆರೋಪಿಸಿದ್ದಾರೆ. ಚಂದ್ರು ಕೊಲೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. 

Belagavi: ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ: ರಾಮದುರ್ಗದ ಜಾತ್ರೆಯಲ್ಲಿ ಅವಕಾಶ ನೀಡದಂತೆ ಮನವಿ

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more