ನಾನು ಕೊಟ್ಟ ದೂರು FIR ಆಗಿಲ್ಲ, ಹೆಬ್ಬಾಳ್ಕರ್ ದೂರಿನ ಬೆನ್ನಲ್ಲೇ ಬಂಧನ, ಇದು ಹೇಗೆ ಸಾಧ್ಯ, ಸಿಟಿ ರವಿ ಪ್ರಶ್ನೆ!

ನಾನು ಕೊಟ್ಟ ದೂರು FIR ಆಗಿಲ್ಲ, ಹೆಬ್ಬಾಳ್ಕರ್ ದೂರಿನ ಬೆನ್ನಲ್ಲೇ ಬಂಧನ, ಇದು ಹೇಗೆ ಸಾಧ್ಯ, ಸಿಟಿ ರವಿ ಪ್ರಶ್ನೆ!

Published : Dec 20, 2024, 10:29 PM IST

ಸತ್ಯಕ್ಕೆ ಜಯವಾಗಿದೆ ಎಂದು ಸಿಟಿ ರವಿ ಜಾಮೀನು ಸಿಕ್ಕ ಬೆನ್ನಲ್ಲೇ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ಸಾಕ್ಷ್ಯವೇ ಇಲ್ಲದೆ ಬಂಧಿಸಿದ ಪೊಲೀಸರು, ಇದು ಹೇಗೆ? ಸಿಟಿ ರವಿ ಹೇಳಿದ್ದೇನು?

ಬೆಳಗಾವಿ(ಡಿ.20) ಬಿಜೆಪಿ ನಾಯಕ ಸಿಟಿ ರವಿ ಬಂಧನ ಭಾರಿ ಕೋಲಾಹಲ ಸೃಷ್ಟಿಯಾಗಿದೆ. ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ದ ಅಕ್ಷೇಪಾರ್ಹ ಪದ ಬಳಕೆ  ಮಾಡಿದ್ದಾರೆ ಅನ್ನೋ ಆರೋಪದಡಿ ಸಿಟಿ ರವಿ ಬಂಧಿಸಲಾಗಿತ್ತು. ಆದರೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮಾತನಾಡಿದ ಸಿಟಿ ರವಿ ಕೆಲ ಮಾಹಿತಿ ಹಂಚಿಕೊಂಡಿದ್ದಾರೆ. ಯಾವುದೇ ನೋಟಿಸ್ ನೀಡಿದ ಪೊಲೀಸರು ಬಂಧಿಸಿದ್ದಾರೆ. ಸುವರ್ಣ ಸೌಧದಲ್ಲಿ ಬಂಧಿಸಿದ್ದಾರೆ. ಸಭಾಪತಿಗಳ ಅನುಮತಿ ಅಗತ್ಯವಿದೆ. ಆದರೆ ಇದ್ಯಾವುದನ್ನು ಪೊಲೀಸರು ಪಾಲಿಸಿಲ್ಲ ಎಂದಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more