ನಾನು ಕೊಟ್ಟ ದೂರು FIR ಆಗಿಲ್ಲ, ಹೆಬ್ಬಾಳ್ಕರ್ ದೂರಿನ ಬೆನ್ನಲ್ಲೇ ಬಂಧನ, ಇದು ಹೇಗೆ ಸಾಧ್ಯ, ಸಿಟಿ ರವಿ ಪ್ರಶ್ನೆ!

ನಾನು ಕೊಟ್ಟ ದೂರು FIR ಆಗಿಲ್ಲ, ಹೆಬ್ಬಾಳ್ಕರ್ ದೂರಿನ ಬೆನ್ನಲ್ಲೇ ಬಂಧನ, ಇದು ಹೇಗೆ ಸಾಧ್ಯ, ಸಿಟಿ ರವಿ ಪ್ರಶ್ನೆ!

Published : Dec 20, 2024, 10:29 PM IST

ಸತ್ಯಕ್ಕೆ ಜಯವಾಗಿದೆ ಎಂದು ಸಿಟಿ ರವಿ ಜಾಮೀನು ಸಿಕ್ಕ ಬೆನ್ನಲ್ಲೇ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ಸಾಕ್ಷ್ಯವೇ ಇಲ್ಲದೆ ಬಂಧಿಸಿದ ಪೊಲೀಸರು, ಇದು ಹೇಗೆ? ಸಿಟಿ ರವಿ ಹೇಳಿದ್ದೇನು?

ಬೆಳಗಾವಿ(ಡಿ.20) ಬಿಜೆಪಿ ನಾಯಕ ಸಿಟಿ ರವಿ ಬಂಧನ ಭಾರಿ ಕೋಲಾಹಲ ಸೃಷ್ಟಿಯಾಗಿದೆ. ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ದ ಅಕ್ಷೇಪಾರ್ಹ ಪದ ಬಳಕೆ  ಮಾಡಿದ್ದಾರೆ ಅನ್ನೋ ಆರೋಪದಡಿ ಸಿಟಿ ರವಿ ಬಂಧಿಸಲಾಗಿತ್ತು. ಆದರೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮಾತನಾಡಿದ ಸಿಟಿ ರವಿ ಕೆಲ ಮಾಹಿತಿ ಹಂಚಿಕೊಂಡಿದ್ದಾರೆ. ಯಾವುದೇ ನೋಟಿಸ್ ನೀಡಿದ ಪೊಲೀಸರು ಬಂಧಿಸಿದ್ದಾರೆ. ಸುವರ್ಣ ಸೌಧದಲ್ಲಿ ಬಂಧಿಸಿದ್ದಾರೆ. ಸಭಾಪತಿಗಳ ಅನುಮತಿ ಅಗತ್ಯವಿದೆ. ಆದರೆ ಇದ್ಯಾವುದನ್ನು ಪೊಲೀಸರು ಪಾಲಿಸಿಲ್ಲ ಎಂದಿದ್ದಾರೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more