'ಮುಸಲ್ಮಾನರು ಭಯಪಡುವ ಅಗತ್ಯವಿಲ್ಲ, ಕಾನೂನು ಕೈಗೆತ್ತಿಕೊಂಡರೆ ತಕ್ಕ ಶಾಸ್ತಿ'

'ಮುಸಲ್ಮಾನರು ಭಯಪಡುವ ಅಗತ್ಯವಿಲ್ಲ, ಕಾನೂನು ಕೈಗೆತ್ತಿಕೊಂಡರೆ ತಕ್ಕ ಶಾಸ್ತಿ'

Published : Apr 24, 2022, 11:55 PM IST

ಕರ್ನಾಟಕದಲ್ಲಿ ಹಿಜಾಬ್ ವಿವಾದ ಸೃಷ್ಟಿಸಿದ ಕಿಚ್ಚು ಈಗ ಹುಬ್ಬಳ್ಳಿ ಗಲಭೆವರೆಗೂ ಬಂದು ನಿಂತಿದೆ. ಅಲ್ಲದೇ ಮುಸ್ಲಿಮರ ವಿರುದ್ಧ ದಿನಕ್ಕೊಂದು ಅಭಿಯಾನಗಳು ಹುಟ್ಟಿಕೊಂಡಿವೆ. ಹೀಗೆ ಹಿಂದೂ ಮುಸ್ಲಿಂ ತಿಕ್ಕಾಟದ ವಾತಾವರಣ ನಿರ್ಮಾಣವಾಗಿದೆ. ಇನ್ನು ಈ ಬಗ್ಗೆ ರಾಜಕೀಯ ಆರೋಪ-ಪತ್ಯಾರೋಪಗಳು ಶುರುವಾಗಿವೆ. ಜೆಡಿಎಸ್‌ ಹಿಂದೂ ಸಂಘಟನೆಗಳ ಕೆಲಸದ ವಿರುದ್ಧ ನಿಲುವು ತೆಗೆದುಕೊಂಡಿದ್ದರೆ, ಕಾಂಗ್ರೆಸ್ ಯಾವುದೇ ಸ್ಪಷ್ಟ ನಿಲುವು ತೆಗೆದುಕೊಂಡಿಲ್ಲ. ಇನ್ನೂ ಬಿಜೆಪಿಯವರು ಸ್ಪಷ್ಟವಾದ ನಿಲುವು ತೆಗೆದುಕೊಂಡ್ರಾ? ಗಮನಿಸಿ ನೋಡಿದ್ರೆ ಇಲ್ಲ. ಬಿಜೆಪಿಯ  ಕೆಲವೇ ಕೆಲವು ನಾಯಕರು ದೃಢವಾದ ಮಾತುಗಳನ್ನು ಹೇಳಿದ್ದಾರೆ ಹೊರೆತು ಎಲ್ಲರೂ ಅಲ್ಲ. ದೃಢವಾದ ಮಾತುಗಳನ್ನ ಹೇಳಿದಂತವರು ನಮ್ಮ ನಿಲುವು ಇದೆ. ಈ ಕಾರಣಕ್ಕೆ ಇಂತಹ ಘಟನೆಗಳು ಆಗುತ್ತಿವೆ ಎಂದು ವಿವರಿಸಿದವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ. 
 

ಬೆಂಗಳೂರು, (ಏ.24): ಕರ್ನಾಟಕದಲ್ಲಿ ಹಿಜಾಬ್ ವಿವಾದ ಸೃಷ್ಟಿಸಿದ ಕಿಚ್ಚು ಈಗ ಹುಬ್ಬಳ್ಳಿ ಗಲಭೆವರೆಗೂ ಬಂದು ನಿಂತಿದೆ. ಅಲ್ಲದೇ ಮುಸ್ಲಿಮರ ವಿರುದ್ಧ ದಿನಕ್ಕೊಂದು ಅಭಿಯಾನಗಳು ಹುಟ್ಟಿಕೊಂಡಿವೆ. ಹೀಗೆ ಹಿಂದೂ ಮುಸ್ಲಿಂ ತಿಕ್ಕಾಟದ ವಾತಾವರಣ ನಿರ್ಮಾಣವಾಗಿದೆ. ಇನ್ನು ಈ ಬಗ್ಗೆ ರಾಜಕೀಯ ಆರೋಪ-ಪತ್ಯಾರೋಪಗಳು ಶುರುವಾಗಿವೆ. ಜೆಡಿಎಸ್‌ ಹಿಂದೂ ಸಂಘಟನೆಗಳ ಕೆಲಸದ ವಿರುದ್ಧ ನಿಲುವು ತೆಗೆದುಕೊಂಡಿದ್ದರೆ, ಕಾಂಗ್ರೆಸ್ ಯಾವುದೇ ಸ್ಪಷ್ಟ ನಿಲುವು ತೆಗೆದುಕೊಂಡಿಲ್ಲ.

'ಜಿನ್ನಾ ಮಾನಸಿಕತೆಯನ್ನು ನಾವು ಸಾರ್ವಕರ್ ಮಾನಸಿಕತೆಯಿಂದ ಎದುರಿಸಬೇಕು'

ಇನ್ನೂ ಬಿಜೆಪಿಯವರು ಸ್ಪಷ್ಟವಾದ ನಿಲುವು ತೆಗೆದುಕೊಂಡ್ರಾ? ಗಮನಿಸಿ ನೋಡಿದ್ರೆ ಇಲ್ಲ. ಬಿಜೆಪಿಯ  ಕೆಲವೇ ಕೆಲವು ನಾಯಕರು ದೃಢವಾದ ಮಾತುಗಳನ್ನು ಹೇಳಿದ್ದಾರೆ ಹೊರೆತು ಎಲ್ಲರೂ ಅಲ್ಲ. ದೃಢವಾದ ಮಾತುಗಳನ್ನ ಹೇಳಿದಂತವರು ನಮ್ಮ ನಿಲುವು ಇದೆ. ಈ ಕಾರಣಕ್ಕೆ ಇಂತಹ ಘಟನೆಗಳು ಆಗುತ್ತಿವೆ ಎಂದು ವಿವರಿಸಿದವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more